ಶಾದಿ ಶಗುನ್: ಮುಸ್ಲಿಂ ಮಹಿಳಾ ಪದವೀಧರರಿಗೆ 51000 ರೂ. ನಗದು ಬಹುಮಾನ
Monday, October 16, 2017, 16:57 [IST]
ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಭಾರಿ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ ಈಗ ಮುಸ್ಲಿಂ ಮಹಿಳೆಯರಿಗೆ ಮತ್ತೊಂದು ಕೊಡುಗೆ ನೀಡಿದೆ. ಇದನ್ನು ಗಮನಿಸಿ: ದೇಶದ 20 ವಿಶ...
ಶಾಲಾ ಮಕ್ಕಳಿಗೆ ಅಪಘಾತ ವಿಮೆ: ತಮಿಳುನಾಡು ಸರ್ಕಾರ ಚಿಂತನೆ
Monday, October 16, 2017, 15:21 [IST]
ಶಾಲಾ ಮಕ್ಕಳಿಗೆ ಅಪಘಾತ ವಿಮೆ ಮಾಡಿಸಿಕೊಡಲು ತಮಿಳುನಾಡು ಸರಕಾರ ಮುಂದಾಗಿದೆ. ಈ ಯೋಜನೆ ದೇಶದಲ್ಲಿಯೇ ಪ್ರಪ್ರಥಮವಾಗಿದ್ದು, ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ತಮಿಳುನಾಡು ಪ್ರಾಥಮ...
ಒಂದರಿಂದ ಹತ್ತನೇ ತರಗತಿವರೆಗೂ ಕಡ್ಡಾಯ ಕನ್ನಡ
Monday, October 16, 2017, 12:22 [IST]
ಒಂದರಿಂದ ಹತ್ತನೇ ತರಗತಿವರೆಗೆ ಶಾಲೆಗಳಲ್ಲಿ ಕಡ್ಡಾಯ ಕನ್ನಡ ಬೋಧಿಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶದನ್ವಯ ರಾಜ್ಯದ ಎಲ್ಲಾ ಮಾಧ್ಯಮದ ಶಾಲೆಗಳಲ್ಲೂ ಒಂದರಿಂದ ಹತ್ತ...
ದೇಶದ 20 ವಿಶ್ವವಿದ್ಯಾಲಯಗಳಿಗೆ 10 ಸಾವಿರ ಕೋಟಿ ಅನುದಾನ
Monday, October 16, 2017, 10:08 [IST]
ಭಾರತೀಯ ವಿಶ್ವವಿದ್ಯಾಲಯಗಳು ವಿಶ್ವದರ್ಜೆಯ ಶಿಕ್ಷಣ ವ್ಯವಸ್ಥೆಯನ್ನು ಹೊಂದಲು ಸಹಕಾರಿಯಾಗುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ 10 ಸಾವಿರ ಕೋಟಿ ರೂ. ನೆರವು ಘೋಷಿಸಿದ್ದಾರೆ. ...
ಶೀಘ್ರದಲ್ಲೇ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ
Saturday, October 14, 2017, 12:23 [IST]
ಶೀಘ್ರದಲ್ಲೆ ಪಿಯು ಕಾಲೇಜುಗಳಿಗೆ ಕ್ಯಾಂಟೀನ್ ಭಾಗ್ಯ ಬರಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದ್ದಾರೆ. ರಾಜ್ಯ ಮಾನವ ಹಕ್ಕುಗಳ ರಕ್ಷಣಾ ಆಯೋಗ ಹಾ...
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ನೂತನ ಕ್ರಮ
Friday, October 13, 2017, 16:53 [IST]
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರಕಾರ ನೂತನ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷೆ, ಲೈಂಗಿಕ ದೌರ್ಜನ್ಯ ತಡೆ ಸೇರಿದಂತೆ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ...
ಆಸ್ಟ್ರೇಲಿಯ ವಿಕ್ಟೋರಿಯನ್ ಶಾಲೆಯಲ್ಲಿ ಕನ್ನಡ ಶಿಕ್ಷಣ
Thursday, October 12, 2017, 14:11 [IST]
ಕರ್ನಾಟಕ ಶಾಲೆಗಳಲ್ಲಿ ಕನ್ನಡ ಕಾಣದಂತೆ ಕಳೆದುಹೋಗುತ್ತಿದೆ.. ಇಂದು ಕನ್ನಡ ಭಾಷೆಗೆ ಪ್ರಾಮುಖ್ಯತೆ ನೀಡಲು ಶಾಲೆಗಳು ಹಿಂದೇಟು ಹಾಕುತ್ತಿವೆ, ಹೀಗಿರುವಾಗ ಆಸ್ಟ್ರೇಲಿಯಾದ ಶಾಲೆಯೊಂ...
ವೇತನ ಹೆಚ್ಚಳ: ಕಾಲೇಜು ಶಿಕ್ಷಕರಿಗೆ ಕೇಂದ್ರದಿಂದ ದೀಪಾವಳಿ ಬಂಪರ್ ಕೊಡುಗೆ
Thursday, October 12, 2017, 11:13 [IST]
ಜಿ ಎಸ್ ಟಿ ಕಡಿಮೆ ಮಾಡುವ ಮೂಲಕ ದಸರಾ ಉಡುಗೊರೆ ನೀಡಿದ್ದ ಕೇಂದ್ರ ಸರ್ಕಾರ ಈಗ ದೀಪಾವಳಿಗೆ ಉಡುಗೊರೆಯಾಗಿ ಪ್ರಾಧ್ಯಾಪಕರ ವೇತನ ಹೆಚ್ಚಿಸಿದೆ. ಪ್ರಾಧ್ಯಾಪಕರ ವೇತನ ಪರಿಷ್ಕರಣೆಗೆ ಕೇ...
ಚುನಾವಣೆ ಎಫೆಕ್ಟ್: ಮಾರ್ಚ್ ತಿಂಗಳಿನಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ?
Wednesday, October 11, 2017, 12:23 [IST]
2018 ರ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಅವಧಿಗೆ ಮುನ್ನವೇ ನಡೆಯುವ ಸಾಧ್ಯತೆ ಇದೆ. ಈ ಬಾರಿಯ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆಗಳ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾಗಲ...
ಕೆಎಸ್ಒಯು ಜಾಗಕ್ಕೆ ನೂತನ ಮುಕ್ತ ವಿಶ್ವವಿದ್ಯಾಲಯ?
Wednesday, October 11, 2017, 10:07 [IST]
ಮುಚ್ಚುವ ಸ್ಥಿತಿ ತಲುಪಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಜಾಗಕ್ಕೆ ಹೊಸ ಮುಕ್ತ ವಿಶ್ವವಿದ್ಯಾಲಯವನ್ನು ತರುವ ಸೂಚನೆಯನ್ನು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ನೀಡ...
ಚಿತ್ರಕಲಾ ಸ್ಪರ್ಧೆ: ಮಕ್ಕಳ ದಿನಾಚರಣೆ ಪ್ರಯುಕ್ತ ಕೆರಿಯರ್ ಇಂಡಿಯಾ 'ಚಿತ್ರಕಲಾ-2017'
Tuesday, October 10, 2017, 15:55 [IST]
ನೀವು ಉತ್ತಮವಾಗಿ ಚಿತ್ರ ಬಿಡಿಸುತ್ತೀರಾ?, ನಿಮಗೆ ಚಿತ್ರಕಲೆಯಲ್ಲಿ ಆಸಕ್ತಿ ಇದೆಯಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಮಕ್ಕಳ ದಿನಾಚರಣೆ ಅಂಗವಾಗಿ ಕೆರಿಯರ್ ಇಂಡಿಯಾ ಚಿತ್ರಕಲಾ 2017...
ಟೆಲಿಕಾಂ ಉದ್ಯಮಕ್ಕೆ 'ಟಾಟಾ' ಬೈ ಬೈ: 5000 ಉದ್ಯೋಗ ನಷ್ಟ
Tuesday, October 10, 2017, 14:13 [IST]
ಟಾಟಾ ಸನ್ಸ್ ಒಡೆತನದ ಟೆಲಿಕಾಂ ಸಂಸ್ಥೆ ಟಾಟಾ ಟೆಲಿಸರ್ವೀಸಸ್(ಟಿಟಿಎಸ್ಎಲ್) ನಿಂದ ಸುಮಾರು 5,000ಕ್ಕೂ ಅಧಿಕ ಉದ್ಯೋಗಿಗಳಿಗೆ ಸ್ವಯಂ ನಿವೃತ್ತಿ ವ್ಯವಸ್ಥೆಯಡಿಯಲ್ಲಿ ಉದ್ಯೋಗ ತೊರೆಯು...
ಭಾರತೀಯ ನೌಕಾಪಡೆಯಲ್ಲಿ ಆಫೀಸರ್ ಕೋರ್ಸ್ ಗೆ ಅರ್ಜಿ ಆಹ್ವಾನ
Tuesday, October 10, 2017, 10:07 [IST]
ಭಾರತೀಯ ನೌಕಾಪಡೆಯು 2018 ರ ಜುಲೈನಿಂದ ಆರಂಭವಾಲಿರುವ ಆಫೀಸರ್ ಕೋರ್ಸಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಶಾರ್ಟ್ ಸರ್ವೀಸ್ ಕಮಿಷನ್ ಅಡಿಯಲ್ಲಿ ಎಜುಕೇಷನ್ ಬ್ರ...
'ಹಿಂದೂ' ಮತ್ತು 'ಮುಸ್ಲಿಂ' ಪದಗಳನ್ನು ಕೈಬಿಡುವಂತೆ ವಿವಿಗಳಿಗೆ ಯುಜಿಸಿ ಸೂಚನೆ
Monday, October 9, 2017, 15:52 [IST]
ವಿಶ್ವವಿದ್ಯಾಲಯಗಳ ಹೆಸರುಗಳ ಜೊತೆಗೆ ಹೊಂದಿಕೊಂಡಿರುವ ಹಿಂದೂ ಮತ್ತು ಮುಸ್ಲಿಂ ಪದಗಳನ್ನು ತೆಗೆದುಹಾಕುವಂತೆ ಯುಜಿಸಿ ಆದೇಶ ಹೊರಡಿಸಿದೆ. ಬನಾಸರ್ ಹಿಂದೂ ವಿಶ್ವವಿದ್ಯಾಲಯ ಮತ್...


Click it and Unblock the Notifications













