Schools Reopening In Karnataka: ಶಾಲೆ ಮತ್ತು ಕಾಲೇಜುಗಳ ಆರಂಭ ಕುರಿತು ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ
Tuesday, September 29, 2020, 12:27 [IST]
ಕರ್ನಾಟಕ ರಾಜ್ಯದಲ್ಲಿ ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸ...
Schools Reopening in Karnataka: ಶಾಲೆಗಳ ಆರಂಭ ಕುರಿತು ಸಲಹೆ ಕೋರಿದ ಸಚಿವ ಸುರೇಶ್ ಕುಮಾರ್
Tuesday, September 29, 2020, 00:17 [IST]
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ವಳವಾಗುತ್ತಿರುವ ಸಂದರ್ಭದಲ್ಲಿ ಶಾಲೆಗಳ ಆರಂಭ ಕುರಿತು ಸಲಹೆ ನೀಡುವಂತೆ ಎಲ್ಲ ಸಚಿವರು ಮತ್ತು ಶಾಸಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸ...
DCET 2020 Application Editing: ಆನ್ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ
Thursday, September 24, 2020, 23:27 [IST]
2020ನೇ ಸಾಲಿನ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ಲ್ಯಾಟರಲ್ ಇಂಜಿನಿಯರಿಂಗ್ ಪ್ರವೇಶಾತಿಗೆ ಡಿಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಸೆಪ್ಟೆ...
PGCET 2020 Application Editing: ಆನ್ಲೈನ್ ಅರ್ಜಿ ತಿದ್ದುಪಡಿಗೆ ಅವಕಾಶ
Thursday, September 24, 2020, 23:11 [IST]
2020ನೇ ಸಾಲಿನ ಎಂಬಿಎ, ಎಂಇ /ಎಂಟೆಕ್/ ಎಂ.ಅರ್ಕ್ ಕೋರ್ಸುಗಳ ಪ್ರವೇಶಾತಿಗೆ ಪಿಜಿಸಿಇಟಿ-2020 ಸಂಬಂಧ, ಅರ್ಜಿಗಳಲ್ಲಿನ ಮಾಹಿತಿ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 24,2020ರಂದು ಬೆ...
Schools Reopening in Karnataka: ಕೋವಿಡ್ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಶಾಲೆ ತೆರೆಯಲ್ಲ
Tuesday, September 22, 2020, 20:46 [IST]
ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಶಾಲೆ ಕಾಲೇಜುಗಳನ್ನು ತೆರೆಯುವುದಿಲ್ಲ ಎಂದು ಕರ್ನಾಟಕ ಶಿಕ್ಷಣ ಇಲಾಖೆ ತಿಳಿಸಿದೆ. ಕೋವಿಡ...
UGC Releases Academic Calendar 2020-21 : ಪ್ರಥಮ ವರ್ಷದ ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಗೆ ಹೊಸ ಮಾರ್ಗಸೂಚಿ
Tuesday, September 22, 2020, 13:41 [IST]
2020-21ನೇ ಸಾಲಿನ ಪ್ರಥಮ ವರ್ಷದ ಪದವಿಪೂರ್ವ (ಯುಜಿ) ಮತ್ತು ಸ್ನಾತಕೋತ್ತರ (ಪಿಜಿ) ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೇಳಾಪಟ್ಟಿ ಮಾರ್ಗಸೂಚಿಗಳನ್ನು ವಿಶ್ವವಿದ್ಯಾಲಯ ಧನಸಹಾಯ ಆಯೋಗ ಸೋಮವ...
Sonu Sood Scholarship: ಬಡ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೂರ್ಣ ಪ್ರಮಾಣದ ವಿದ್ಯಾರ್ಥಿವೇತನ ಘೋಷಿಸಿದ ಸೋನು ಸೂದ್
Friday, September 18, 2020, 23:18 [IST]
ರಾಜ್ಯದಲ್ಲಿ ಕೊರೋನಾ ಸಂಕಷ್ಟದ ನಡುವೆ ಅನೇಕರ ಬದುಕಿಗೆ ನೆರವಾಗುತ್ತಿರುವ ಬಾಲಿವುಡ್ ನಟ ಸೋನು ಸೂದ್ ಇದೀಗ ದೇಶದ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಉನ್ನತ ಶಿ...
Schools Reopening: ಶಾಲೆಗಳು ಸೆ.21ರಿಂದ ಆರಂಭವಾಗುತ್ತೆ..ಆದರೆ ತರಗತಿಗಳು ನಡೆಯಲ್ಲ: ಸುರೇಶ್ ಕುಮಾರ್ ಹೇಳಿಕೆ
Friday, September 18, 2020, 14:07 [IST]
ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಶಾಲೆಗಳು ಆರಂಭವಾಗಲಿವೆ ಆದರೆ ತರಗತಿಗಳು ನಡೆಯುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಸ್ಪ...
Aadi Swaroopa : ಏಕಕಾಲಕ್ಕೆ ಎರಡೂ ಕೈನಲ್ಲಿ ಬರೆದು ವಿಶ್ವ ದಾಖಲೆ ಮಾಡಿದ 16 ವರ್ಷದ ಮಂಗಳೂರಿನ ಹುಡುಗಿ
Wednesday, September 16, 2020, 00:46 [IST]
ಏಕಕಾಲಕ್ಕೆ ಎರಡೂ ಕೈಗಳಿಂದ ಬರೆಯುವುದರ ಜೊತೆಗೆ ಒಂದು ನಿಮಿಷಕ್ಕೆ 45 ಇಂಗ್ಲೀಷ್ ಪದಗಳನ್ನು ಯುನಿ ಡೈರೆಕ್ಷನಲ್ ಶೈಲಿಯಲ್ಲಿ ಬರೆಯುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ ಮಂಗಳೂರಿನ ಆದ...
World Ozone Day 2022 : ವಿಶ್ವ ಓಜೋನ್ ದಿನದ ಥೀಮ್ ಮತ್ತು ಮಹತ್ವ ಏನು ಗೊತ್ತಾ?
Wednesday, September 16, 2020, 00:11 [IST]
ಪ್ರತಿ ವರ್ಷ ಸೆಪ್ಟೆಂಬರ್ 16 ರಂದು ವಿಶ್ವ ಓಜೋನ್ ದಿನವನ್ನು ಆಚರಿಸಲಾಗುತ್ತದೆ. ಓಜೋನ್ ಪದರದ ಸವಕಳಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಅದನ್ನು ಸಂರಕ್ಷಿಸಲು ಸಂಭವನೀಯ ಪರ...
Engineers Day 2022 Wishes: ಇಂಜಿನಿಯರ್ ದಿನದ ಪ್ರಯುಕ್ತ ಶುಭಾಶಯ ಕೋರಲು ಇಲ್ಲಿದೆ ಸಂದೇಶ
Tuesday, September 15, 2020, 00:14 [IST]
ಎಂಜಿನಿಯರ್ ದಿನವನ್ನು ವಿವಿಧ ದೇಶಗಳಲ್ಲಿ ವಿವಿಧ ದಿನಾಂಕಗಳಲ್ಲಿ ಆಚರಿಸಲಾಗುತ್ತದೆ. ಭಾರತದಲ್ಲಿ, ಎಂಜಿನಿಯರ್ ದಿನವನ್ನು ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಆಚರಿಸಲಾಗುತ್ತದೆ. ಈ ...
Engineers Day Speech Ideas For Children : ಇಂಜಿನಿಯರ್ಸ್ ದಿನದಂದು ಮಕ್ಕಳು ಹೀಗೆ ಭಾಷಣ ಮಾಡಿ
Monday, September 14, 2020, 22:58 [IST]
ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಸರ್ ಎಂ ವಿಶ್ವೇಶ್ವರಯ್ಯ ರವರ ಜನ್ಮ ದಿನವನ್ನು "ಇಂಜಿನಿಯರ್ಸ್ ಡೇ" ಎಂದು ಆಚರಿಸಲಾಗುತ್ತದೆ. ದೇಶಕ್ಕೆ ವಿಶ್ವೇಶ್ವರಯ್ಯ ಕೊಡುಗೆ ಅಪಾರ. ಈ ಹಿನ್ನೆ...
Engineers Day 2022 : ಭಾರತ ರತ್ನ ವಿಶ್ವೇಶ್ವರಯ್ಯ ಅವರ ಬಗ್ಗೆ ನಿಮಗೆ ಗೊತ್ತಿರದ ಇಂಟ್ರೆಸ್ಟಿಂಗ್ ಮಾಹಿತಿ ಇಲ್ಲಿದೆ
Monday, September 14, 2020, 22:06 [IST]
ಸೆಪ್ಟೆಂಬರ್ 15ರಂದು ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯರವರ ಹುಟ್ಟಿದ ದಿನ. ಈ ದಿನವನ್ನು ಇಂಜಿನಿಯರ್ಸ್ ಡೇ ಎಂದು ಆಚರಿಸಲಾಗುತ್ತದೆ. ಭಾರತ ರತ್ನ ಪಡೆದ ವಿಶ್ವೇಶ್ವರಯ್ಯನವರ ಸಾಧನ...
KSRTC BMTC Permission For Students: ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ
Thursday, September 3, 2020, 15:45 [IST]
ಈ ವರ್ಷ ಕೊರೋನಾ ಸೋಂಕು ದೇಶದೆಲ್ಲೆಡೆ ವ್ಯಾಪಕವಾಗಿ ಹಬ್ಬಿರುವ ಹಿನ್ನೆಲೆಯಲ್ಲಿ ಶೈಕ್ಷಣಿಕ ವ್ಯವಸ್ಥೆ ಹದಗೆಟ್ಟಿದೆ. ಹೀಗಾಗಿ ಅನೇಕ ಪರೀಕ್ಷೆಗಳು ನಿಗದಿತ ದಿನಾಂಕದಲ್ಲಿ ನಡೆದಿರ...


Click it and Unblock the Notifications













