AICTE PG Scholarship 2021-22 : ಎಐಸಿಟಿಇ ಶೈಕ್ಷಣಿಕ ವರ್ಷದ ಪಿಜಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Tuesday, October 12, 2021, 11:00 [IST]
AICTE PG Scholarship 2021: ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಪಿಜಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಐಸಿಟಿಇ ಅನುಮೋದಿತ ಸಂಸ್ಥೆಗಳು ...
UGC Scholarship : ಈ ವಿದ್ಯಾರ್ಥಿವೇತನಗಳಿಗೆ ಅರ್ಜಿ ಸಲ್ಲಿಸಲು ಅರ್ಹತೆ, ವಿದ್ಯಾರ್ಥಿವೇತನ ಮೊತ್ತ ಮತ್ತು ಇತರೆ ಮಾಹಿತಿ
Friday, September 24, 2021, 18:20 [IST]
ವಿಶ್ವವಿದ್ಯಾಲಯ ಧನಸಹಾಯ ಆಯೋಗವು (ಯುಜಿಸಿ) ಕಾಲೇಜು ಮತ್ತು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ನಾಲ್ಕು ವಿದ್ಯಾರ್ಥಿವೇತನ ಯೋಜನೆಗಳನ್ನು ಹೊಂದಿದೆ. ಈಶಾನ್ಯ ಪ್ರದೇಶಕ್ಕೆ ...
Top Scholarship For Students : ಕರ್ನಾಟಕದ ಟಾಪ್ ವಿದ್ಯಾರ್ಥಿವೇತನಗಳ ವಿವರ
Friday, September 17, 2021, 16:44 [IST]
ಕರ್ನಾಟಕ ಸರ್ಕಾರ ಮತ್ತು ಇತರ ಹಲವು ಖಾಸಗಿ ಸಂಸ್ಥೆಗಳು ನಿರ್ದಿಷ್ಟವಾಗಿ ರಾಜ್ಯದ ನಿವಾಸಿಯಾಗಿರುವ ವಿದ್ಯಾರ್ಥಿಗಳಿಗೆ ಹಲವಾರು ವಿದ್ಯಾರ್ಥಿವೇತನ ಯೋಜನೆಗಳನ್ನು ನೀಡುತ್ತವೆ. ಈ ...
Scholarship For Brahmin Students : ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಸಾಂದೀಪಿನಿ ವಿದ್ಯಾರ್ಥಿವೇತನ ಬಿಡುಗಡೆ ಮಾಡಿದ ಸಿಎಂ
Wednesday, September 8, 2021, 23:42 [IST]
ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಸಾಂದೀಪನಿ ವಿದ್ಯಾರ್ಥಿವೇತನ ಸೌಲಭ್ಯವನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾ...
Karnataka Farmers Child Scholarship Scheme 2021 : ಅರ್ಹತೆ, ಏನೆಲ್ಲಾ ದಾಖಲೆಗಳು ಅಗತ್ಯ ಮತ್ತು ಅರ್ಜಿ ಸಲ್ಲಿಸುವುದು ಹೇಗೆ
Tuesday, September 7, 2021, 14:35 [IST]
ಕರ್ನಾಟಕ ರಾಜ್ಯ ಸರ್ಕಾರವು ಇತ್ತೀಚೆಗೆ "ಕರ್ನಾಟಕ ರೈತರ ಮಕ್ಕಳ ವಿದ್ಯಾರ್ಥಿವೇತನ ಯೋಜನೆ" ಗಾಗಿ ಆದೇಶ ಹೊರಡಿಸಿದೆ. ರೈತರ ಮಕ್ಕಳಿಗಾಗಿ ಈ ವಿಶೇಷ ಯೋಜನೆ ಆರಂಭಗೊಂಡಿದ್ದು, ಪ್ರಸಕ್ತ...
UGC Scholarship : 3000 ಸಿಂಗಲ್ ಚೈಲ್ಡ್ ವಿದ್ಯಾರ್ಥಿನಿಯರಿಗೆ 36,200/-ರೂ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Friday, August 27, 2021, 23:58 [IST]
ವಿಶ್ವವಿದ್ಯಾನಿಲಯ ಅನುದಾನ ಆಯೋಗವು (ಯುಜಿಸಿ) ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಘೋಷಿಸಿದೆ ಮತ್ತು ಈ ವಿದ್ಯಾರ್ಥಿವೇತನಕ್ಕೆ ಆನ್ಲೈನ...
Karnataka SSP Scholarship 2021 : ಅರ್ಹತೆ ಮಾನದಂಡಗಳು, ಅರ್ಜಿ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ವಿವರ ಇಲ್ಲಿದೆ
Friday, August 27, 2021, 15:34 [IST]
ಕರ್ನಾಟಕ ಸರ್ಕಾರವು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಹಾಯವಾಗುವ ಹಿನ್ನೆಲೆಯಲ್ಲಿ ಎಸ್ಎಸ್ಪಿ (ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ಮಿಷನ್ ಅನ್ನು ಆರಂಭಿಸಿದೆ. ಈ ಮಿಷನ್ ನಿಂದ ಹ...
Launch Of Scholarship Programme : ಕಾರ್ಯಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಆಹ್ವಾನಿಸಿದ ಬೊಮ್ಮಾಯಿ
Thursday, August 26, 2021, 20:48 [IST]
ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ ಅವರು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಚರ್ಚಿಸಿದ್ದಾರೆ ಜೊತೆಗ...
CM Basavaraj Bommai : ರೈತರ ಮಕ್ಕಳಿಗೆ ಹೊಸ ಸ್ಕಾಲರ್ ಶಿಪ್ ಯೋಜನೆ : ಬಸವರಾಜ ಬೊಮ್ಮಾಯಿ ಘೋಷಣೆ
Wednesday, July 28, 2021, 15:00 [IST]
ಇಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಪ್ರಮಾಣವಚನವನ್ನು ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕಾರ ಮಾಡಿದ ನಂತರ ಸುದ್ದಿಗೋಷ್ಠಿ ನಡ...
Sonu Sood Free IAS Coaching Scholarship 2021 : ಐಎಎಸ್ ಆಕಾಂಕ್ಷಿತರಿಗೆ ಉಚಿತ ತರಬೇತಿಗಾಗಿ ಸ್ಕಾಲರ್ಶಿಪ್ ; ಸೋನು ಸೂದ್
Tuesday, June 15, 2021, 23:57 [IST]
ಭಾರತೀಯ ಆಡಳಿತ ಸೇವೆಗಳ (ಐಎಎಸ್) ಆಕಾಂಕ್ಷಿಗಳಿಗೆ ಉಚಿತ ತರಬೇತಿಗಾಗಿ ವಿದ್ಯಾರ್ಥಿವೇತನ ನೀಡುವುದಾಗಿ ಬಾಲಿವುಡ್ ನಟ ಸೋನು ಸೂದ್ ಘೋಷಿಸಿದ್ದಾರೆ. ಕೋವಿಡ್ ಸಾಂಕ್ರಾಮಿಕದ ನಡುವೆ ಸ...
Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಜೂ.20ರೊಳಗೆ ಅರ್ಜಿ ಹಾಕಿ
Tuesday, June 1, 2021, 18:35 [IST]
2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ"...
VIT University Scholarship 2021: ಯುಜಿ ಮತ್ತು ಪಿಜಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Wednesday, May 19, 2021, 16:26 [IST]
ಆಂಧ್ರಪ್ರದೇಶ ಮೂಲದ ವಿಐಟಿ ವಿಶ್ವವಿದ್ಯಾಲಯವು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್...
Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಮೇ.15ರೊಳಗೆ ಅರ್ಜಿ ಹಾಕಿ
Monday, May 3, 2021, 16:25 [IST]
2020-21ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ" ...
Backward Class Welfare Department 2020-21: ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ ಏ.30ರೊಳಗೆ ಅರ್ಜಿ ಹಾಕಿ
Wednesday, April 28, 2021, 23:46 [IST]
2020-21ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ "ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ", "ಶುಲ್ಕ ವಿನಾಯಿತಿ", "ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ"...


Click it and Unblock the Notifications













