ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ-2017 ಅರ್ಜಿ ಆಹ್ವಾನ
Thursday, January 11, 2018, 15:25 [IST]
2017 ನೇ ಸಾಲಿನ ಪದವಿ/ಸ್ನಾತಕೋತ್ತರ ಪದವಿ ಮತ್ತು ವೃತ್ತಿಪರ ಪದವಿ/ವೃತ್ತಿಪರ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ "ಡಿ.ದೇವರಾಜ ಅರಸು ಪ್ರತಿಭಾ ಪುರಸ್ಕಾರ" ...
ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ
Thursday, December 14, 2017, 16:35 [IST]
2017-18ನೇ ಸಾಲಿನ ಪರಿಶಿಷ್ಟ ಪಂಗಡ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಎನ್.ಎಸ್.ಪಿ ವೆಬ್ಸೈಟ್ ಮೂಲಕ ಆನ್ಲೈನ್ನಲ್ಲಿ ಅರ್ಜಿಗಳನ್...
ರಾಷ್ಟ್ರೋತ್ಥಾನ ಪರಿಷತ್: ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ
Monday, November 6, 2017, 10:08 [IST]
ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ತಪ...
ಕರ್ನಾಟಕ ಯಕ್ಷಗಾನ ಅಕಾಡೆಮಿ ಫೆಲೋಶಿಪ್ ಗೆ ಅರ್ಜಿ ಅಹ್ವಾನ
Tuesday, October 17, 2017, 11:23 [IST]
ಕರ್ನಾಟಕ ಯಕ್ಷಗಾನ ಅಕಾಡೆಮಿಯು ಗಿರಿಜನ ಉಪಯೋಜನೆಯಡಿ ಯಕ್ಷಗಾನ ಕ್ಷೇತ್ರದಲ್ಲಿ ಫೆಲೋಶಿಪ್ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. 5 ತಿಂಗಳ ಕಾಲ ಸಂಶೋಧನೆ ನಡೆಸಿ ಪ್ರಬಂಧ ಮಂಡಿಸುವವ...
ಶಾದಿ ಶಗುನ್: ಮುಸ್ಲಿಂ ಮಹಿಳಾ ಪದವೀಧರರಿಗೆ 51000 ರೂ. ನಗದು ಬಹುಮಾನ
Monday, October 16, 2017, 16:57 [IST]
ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಭಾರಿ ಕೊಡುಗೆ ನೀಡಿದ್ದ ಕೇಂದ್ರ ಸರ್ಕಾರ ಈಗ ಮುಸ್ಲಿಂ ಮಹಿಳೆಯರಿಗೆ ಮತ್ತೊಂದು ಕೊಡುಗೆ ನೀಡಿದೆ. ಇದನ್ನು ಗಮನಿಸಿ: ದೇಶದ 20 ವಿಶ...
ಅಜೀಂ ಪ್ರೇಮ್ ಜೀ ಫೌಂಡೇಷನ್: 2018ನೇ ಸಾಲಿನ ಫೆಲೋಶಿಪ್ ಗೆ ಅರ್ಜಿ ಆಹ್ವಾನ
Friday, October 13, 2017, 14:10 [IST]
ಅಜೀಮ್ ಪ್ರೇಮ್ ಜೀ ಫೌಂಡೇಷನ್ ನ ವಾರ್ಷಿಕ ಫೆಲೋಶಿಪ್-2018 ಕ್ಕೆ ಅರ್ಹ ಅಭ್ಯರ್ಥಿಗಳಲಿಂದ ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣದ ಗುಣಮಟ್ಟ ಮತ್ತು ಸಮಾನತೆಗೆ ಕೊಡುಗೆ ನೀಡುವ ಆಸಕ್ತಿಯೊಂ...
ಟಾಟಾ ಟ್ರಸ್ಟ್ಸ್ ವೊಕೇಷನಲ್ ಸ್ಕಾಲರ್ಶಿಪ್ 2017-18
Wednesday, October 4, 2017, 14:17 [IST]
ಬಿಎಸ್ಸಿ, ಬಿ.ಟೆಕ್, ಡಿಪ್ಲೊಮಾ ವಿದ್ಯಾರ್ಥಿಗಳಿಗಾಗಿ ಟಾಟಾ ಟ್ರಸ್ಟ್ಸ್ ವತಿಯಿಂದ ಔದ್ಯೋಗಿಕ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಅಥವಾ ...
ನೀವು ಕೂಡ ವಿದ್ಯಾರ್ಥಿವೇತನ ನೀಡಬಹುದು ಅಥವಾ ಪಡೆಯಬಹುದು
Tuesday, September 26, 2017, 17:02 [IST]
ವಿದ್ಯಾರ್ಥಿವೇತನ ಪಡೆಯುವ ಗೊಂದಲ ಇದ್ದರೇ ಅಥವಾ ನಿಮಗೆ ಯಾವುದೇ ರೀತಿಯ ವಿದ್ಯಾರ್ಥಿವೇತನಗಳು ಸಿಕ್ಕಿಲ್ಲವೆಂದರೆ ನೀವು ಹೆಚ್ಚು ತಲೆಕಡಿಸಿಕೊಳ್ಳಬೇಕಿಲ್ಲ, ಏಕೆಂದರೆ ವಿದ್ಯಾರ್...
ಪಿ ಎಸ್ ಶಂಕರ ವೈದ್ಯ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Thursday, September 21, 2017, 17:04 [IST]
2017-22 ರ ಅವಧಿಯ ವೈದ್ಯಕೀಯ ಶಿಕ್ಷಣಕ್ಕಾಗಿ ಕಲಬುರಗಿಯ ಡಾ.ಪಿ.ಎಸ್.ಶಂಕರ ಪ್ರತಿಷ್ಠಾನದ ವತಿಯಿಂದ ನೀಡುವ ಡಾ.ಪಿ.ಎಸ್.ಶಂಕರ ವೈದ್ಯ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ...
ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಸೆ.20 ಕೊನೆಯ ದಿನ
Thursday, September 14, 2017, 15:27 [IST]
ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ 2017-18 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿ...
ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಿಂಗಳಿಗೆ 75 ಸಾವಿರ ರೂ. ವಿದ್ಯಾರ್ಥಿವೇತನ ನೀಡಲು ನಿರ್ಧಾರ
Wednesday, September 13, 2017, 14:08 [IST]
ಪ್ರಧಾನ ಮಂತ್ರಿ ವಿದ್ಯಾರ್ಥಿವೇತನ ಯೋಜನೆಯಡಿ 1 ಸಾವಿರ ವಿದ್ಯಾರ್ಥಿಗಳಿಗೆ ಮಾಸಿಕ 75 ಸಾವಿರ ರೂಗಳನ್ನು ನೀಡಲು ನಿರ್ಧರಿಸಲಾಗಿದೆ. ದೇಶದಲ್ಲಿ ಉಂಟಾಗುತ್ತಿರುವ ಪ್ರತಿಭಾ ಫಲಾಯನ ತಡ...
ಬದಲಾದ ಎನ್ಎಂಎಂಎಸ್ ಫಲಾನುಭವಿಗಳ ವಿದ್ಯಾರ್ಥಿವೇತನ ಜಮಾ ಪ್ರಕ್ರಿಯೆ
Friday, September 1, 2017, 13:25 [IST]
DSERT ಪ್ರತಿ ವರ್ಷ ಸರ್ಕಾರಿ ಹಾಗೂ ಅನದಾನಿತ ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ವಿದ್ಯಾರ್ಥಿಗಳಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆಯಾದವರಿಗೆ ಮಾನವ ಸ...
ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ
Friday, September 1, 2017, 10:09 [IST]
ವೀರಶೈವ ಲಿಂಗಾಯತ ಯುವ ವೇದಿಕೆಯಿಂದ 2017-2018 ಸಾಲಿನ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಾಂತ್ ಕಲ್ಲೂರ್ ಅವರ ನೇತೃ...
ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (ಎನ್ಎಸ್ ಪಿ) 2017-18ನೇ ಸಾಲಿನ ವಿದ್ಯಾರ್ಥಿವೇತನ
Saturday, August 26, 2017, 13:21 [IST]
ಪರಿಶಿಷ್ಟ ವರ್ಗಗಳ ಕಲ್ಯಾಣ ನಿರ್ದೇಶನಾಲಯದ ವತಿಯಿಂದ ಕರ್ನಾಟಕ ರಾಜ್ಯದ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭಾರತ ...


Click it and Unblock the Notifications













