ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಆರನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ
Tuesday, December 12, 2017, 14:17 [IST]
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ 2018-19 ನೇ ಸಾಲಿನ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎಸ್ ಎಸ್ ಸಿ ನೇಮಕಾತಿ: ಭಾಷಾ ತಾರತಮ್ಯ, ಕನ್ನಡಿಗರಿಗೆ ಅನ್ಯ...
ಆರ್ಮಿ ಸ್ಕೂಲ್: 8000 ಬೋಧಕ ಹುದ್ದೆಗಳ ನೇಮಕಾತಿ
Tuesday, December 12, 2017, 10:07 [IST]
ದೇಶದ 137 ಆರ್ಮಿ ಸ್ಕೂಲ್ಗಳಲ್ಲಿನ ಬೋಧಕ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 2018-19ನೇ ಸಾಲಿಗೆ 8000 ಬೋಧಕರನ್ನು ನೇಮಕಾತಿ ಮಾಡಿಕೊಳ್ಳ...
ಪಠ್ಯಪುಸ್ತಕ ಮರುಬಳಕೆ: ಎಲ್ಲಾ ಶಾಲೆಗಳಲ್ಲೂ ‘ಪುಸ್ತಕ ಬ್ಯಾಂಕ್' ಪ್ರಾರಂಭಿಸಲು ಸೂಚನೆ
Saturday, December 9, 2017, 12:30 [IST]
ಸರಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಉಚಿತವಾಗಿ ನೀಡುವ ಪಠ್ಯಪುಸ್ತಕಗಳನ್ನು ಮರುಬಳಕೆ ಮಾಡುವಂತೆ ರಾಜ್ಯ ಸರ್ಕಾರ ಶಿಕ್ಷಣ ಇಲಾಖೆಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲ...
ಪ್ರತಿ ಹೋಬಳಿಯಲ್ಲೂ ಕನ್ನಡ ಪಬ್ಲಿಕ್ ಶಾಲೆ ತೆರೆಯಲು ರಾಜ್ಯ ಸರ್ಕಾರ ನಿರ್ಧಾರ
Wednesday, December 6, 2017, 12:32 [IST]
ಖಾಸಗಿ ಶಾಲೆಗಳು ಮತ್ತು ಇಂಗ್ಲಿಷ್ ಹೊಡೆತಕ್ಕೆ ಸಿಕ್ಕಿ ನಲುಗುತ್ತಿರುವ ಕನ್ನಡ ಸರ್ಕಾರಿ ಶಾಲೆಗಳಿಗೆ ಜೀವ ತುಂಬಲು ರಾಜ್ಯ ಸರ್ಕಾರ ಮುಂದಾಗಿದೆ. ದೇಶದಾದ್ಯಂತ 25000 ವಿದ್ಯಾರ್ಥಿಗಳಿ...
ದೇಶದಾದ್ಯಂತ 25000 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಇಸ್ಕಾನ್ ಯೋಜನೆ
Wednesday, December 6, 2017, 10:08 [IST]
ಉಚಿತ ಊಟ ನೀಡುತ್ತಾ ಮಕ್ಕಳ ಹಸಿವು ನೀಗಿಸುತ್ತಿದ್ದ ಅಕ್ಷಯ ಪಾತ್ರ ಯೋಜನೆಯಿಂದ ಇನ್ನು ಮುಂದೆ ಉಚಿತ ಶಿಕ್ಷಣ ಸಿಗಲಿದೆ. ಇಸ್ಕಾನ್ 'ಅಕ್ಷಯ ಪಾತ್ರ' ಪ್ರತಿಷ್ಠಾನವು ಪ್ರತಿ ರಾಜ್ಯದಲ...
ನಲಿ-ಕಲಿ ಕಾರ್ಯಕ್ರಮದಲ್ಲಿ ಕುಂಟುತ್ತಿರುವ ಕಲಿಕಾ ಸಾಮರ್ಥ್ಯ
Friday, December 1, 2017, 10:05 [IST]
ಸರ್ಕಾರಿ ಶಾಲೆಯ ಮಹತ್ವದ ನಲಿ ಕಲಿ ಕಾರ್ಯಕ್ರಮ ವಿಫಲವಾಗಿದೆ ಎನ್ನುವ ವರದಿ ಹೊರಬಿದ್ದಿದೆ. ಮಕ್ಕಳಲ್ಲಿ ಕಲಿಕೆಯ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆರಂಭವಾದ ಈ ಯೋಜನೆ ನಿ...
ಹಣವಿಲ್ಲದೆ ಸೊರಗಿದ 2 ರೂ. ಪ್ರೋತ್ಸಾಹ ಧನ ಯೋಜನೆ
Tuesday, November 21, 2017, 12:17 [IST]
ವಿದ್ಯಾರ್ಥಿನಿಯರ ಹಾಜರಾತಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನ ಯೋಜನೆಗೆ ಬ್ರೇಕ್ ಬಿದ್ದಿದೆ. 2014 ರಲ್ಲಿ ಆರಂಭವಾದ ಈ ಯೋಜನೆಯು ಹಣವಿಲ್ಲದೆ ಸ್ಥಗಿತಗೊಂಡಿದೆ. ಮಧ್ಯಾಹ್ನದ ಬಿಸಿಯೂ...
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಇಂದಿನಿಂದ ಮೌಲ್ಯಾಂಕನ ಪರೀಕ್ಷೆ
Friday, November 3, 2017, 11:19 [IST]
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಕಲಿಯುವ ಮಕ್ಕಳ ಕಲಿಕಾ ಮಟ್ಟ ಅಳೆಯಲು ನಡೆಸಲಾಗುತ್ತಿರುವ ಮೌಲ್ಯಾಂಕನ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಎಲ್ಲಾ ಮಾಧ್ಯಮದ 4 ರಿಂದ 9ನೇ ತರಗ...
ಹೆಡ್ ಮಾಸ್ಟರ್ ಸಂಬಳದಿಂದ ನಿರ್ಮಾಣವಾದ ಶಾಲಾ ಶೌಚಾಲಯ
Monday, October 30, 2017, 14:08 [IST]
ಶಾಲಾ ಮಕ್ಕಳ ಸುರಕ್ಷತೆ ಮತ್ತು ಶಾಲೆಯ ಆವರಣದ ಸ್ವಚ್ಛತೆಗಾಗಿ ಶಾಲೆಯ ಹೆಡ್ ಮಾಸ್ಟರ್ ತಮ್ಮ ಸಂಬಳದ ಹಣದಿಂದಲೇ ಶೌಚಾಲಯ ನಿರ್ಮಾಣ ಮಾಡಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ತಮಿಳುನಾಡಿನ...
ಇನ್ನು ಮುಂದೆ ಶಾಲಾ ರಾಜಾ ದಿನಗಳಲ್ಲೂ ಬಿಸಿಯೂಟ
Monday, October 30, 2017, 11:13 [IST]
ಸರ್ಕಾರಿ ಶಾಲೆಗಳಲ್ಲಿ ಶಾಲಾ ಅವಧಿಯಲ್ಲಿ ನೀಡುತ್ತಿರುವ ಬಿಸಿಯೂಟ ಇನ್ನು ಮುಂದೆ ಶಾಲಾ ರಾಜಾ ದಿನಗಳಲ್ಲೂ ಬಿಸಿಯೂಟ ಸಿಗಲಿದೆ. ಶಾಲಾ ರಜಾ ಅವಧಿಯಲ್ಲೂ ಮಕ್ಕಳಿಗೆ ಮಧ್ಯಾಹ್ನದ ಬಿಸ...
ಕನ್ನಡ ಭಾಷೆ ಕಲಿಸಲು ಮೀನಾ-ಮೇಷ ಎಣಿಸುತ್ತಿರುವ ಸಿಬಿಎಸ್ಇ
Tuesday, October 17, 2017, 12:21 [IST]
ರಾಜ್ಯದ ಎಲ್ಲ ಶಾಲೆಗಳಲ್ಲೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಕಲಿಸಬೇಕು ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಸಿಬಿಎಸ್ಇ ಆಕ್ಷೇಪ ವ್ಯಕ್ತ ಪಡಿಸಿದೆ. ರಾಜ್ಯದ ಸಿಬಿಎಸ್ಇ ಶಾಲೆಗಳಲ್ಲ...
ಶಾಲಾ ಮಕ್ಕಳಿಗೆ ಅಪಘಾತ ವಿಮೆ: ತಮಿಳುನಾಡು ಸರ್ಕಾರ ಚಿಂತನೆ
Monday, October 16, 2017, 15:21 [IST]
ಶಾಲಾ ಮಕ್ಕಳಿಗೆ ಅಪಘಾತ ವಿಮೆ ಮಾಡಿಸಿಕೊಡಲು ತಮಿಳುನಾಡು ಸರಕಾರ ಮುಂದಾಗಿದೆ. ಈ ಯೋಜನೆ ದೇಶದಲ್ಲಿಯೇ ಪ್ರಪ್ರಥಮವಾಗಿದ್ದು, ಶೀಘ್ರದಲ್ಲೇ ಜಾರಿಯಾಗಲಿದೆ ಎಂದು ತಮಿಳುನಾಡು ಪ್ರಾಥಮ...
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ನೂತನ ಕ್ರಮ
Friday, October 13, 2017, 16:53 [IST]
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರಕಾರ ನೂತನ ಕ್ರಮ ಕೈಗೊಂಡಿದೆ. ವಿದ್ಯಾರ್ಥಿಗಳ ಸುರಕ್ಷೆ, ಲೈಂಗಿಕ ದೌರ್ಜನ್ಯ ತಡೆ ಸೇರಿದಂತೆ ಭದ್ರತೆಗಾಗಿ ಅಗತ್ಯ ಕ್ರಮ ಕೈಗೊಳ...
ಜವಾಹರ್ ನವೋದಯ ವಿದ್ಯಾಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ
Tuesday, October 10, 2017, 12:23 [IST]
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ಹಾಗೂ ನವೋದಯ ವಿದ್ಯಾಲಯ ಸಮಿತಿ ವತಿಯಿಂದ ಜವಾಹರ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನಡೆಯಲಿದ್ದು 2018ನೇ ಸಾಲಿಗೆ 6ನೇ ತರಗತಿಗೆ ಪ್ರತಿಭಾವಂತ ...


Click it and Unblock the Notifications













