2 ವರ್ಷಗಳ ಪಶುಸಂಗೋಪನಾ ಡಿಪ್ಲೊಮಾಗೆ ಅರ್ಜಿ ಆಹ್ವಾನ
Tuesday, July 18, 2017, 14:08 [IST]
ಬೀದರಿನ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2017-18ನೇ ಶೈಕ್ಷಣಿಕ ಸಾಲಿಗೆ ಪಶುಸಂಗೋಪನೆಯಲ್ಲಿ 2 ವರ್ಷ ಅವಧಿಯ ಡಿಪ್ಲೊಮಾ ಕೋರ್ಸ್ ಪ್ರವೇಶಕ್ಕಾ...
4 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ
Tuesday, July 18, 2017, 12:24 [IST]
ನಾಲ್ಕರಿಂದ ಏಳನೇ ತರಗತಿಯ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಮತ್ತು ಶಿಕ್ಷಣ ಗುಣಮಟ್ಟ ಪರೀಕ್ಷೆಗಾಗಿ ಪಬ್ಲಿಕ್ ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ...
ಒಬಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ
Tuesday, July 18, 2017, 11:14 [IST]
2017-18 ಸಾಲಿಗೆ ಐಐಎಂ,ಐಐಟಿ, ಐಐಎಸ್ಸಿ ಮುಂತಾದ ಪ್ರತಿಷ್ಠಿತ ರಾಷ್ಟ್ರೀಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆದಿರುವ ಹಿಂದುಳಿದ ವರ್ಗಗಳ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರೋತ್...
ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿಯಲ್ಲಿ ಅಧಿಕ ಅಂಕ ಪಡೆದವರಿಗೆ ವಿದ್ಯಾರ್ಥಿವೇತನ
Tuesday, July 18, 2017, 10:09 [IST]
ಎಸ್ ಎಸ್ ಎಲ್ ಸಿ/ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆನ್-ಲೈನ್ ಮೂಲಕ ಆಹ್ವಾನಿಸಲಾಗಿದೆ. 2016-17...
ಅತಿಥಿ ಉಪನ್ಯಾಸಕರಾಗಲು ಅರ್ಹತಾ ಪರೀಕ್ಷೆ ಪಾಸ್ ಆಗಿರಬೇಕು
Monday, July 17, 2017, 15:15 [IST]
ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಪೂರ್ಣಗೊಳಿಸಿದ ಅಭ್ಯರ್ಥಿಗಳನ್ನು ಮಾತ್ರ ಅತಿಥಿ ಉಪನ್ಯಾಸಕರ ಹುದ್ದೆಗೆ ಪರಿಗಣಿಸಲಾಗುವುದು ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಎಂ.ಎನ...
ಆಗಸ್ಟ್ 31 ರೊಳಗೆ ಆಧಾರ್ ನೋಂದಣಿ ಮಾಡಿಸುವಂತೆ ಕೇಂದ್ರ ಸರ್ಕಾರದ ಸೂಚನೆ
Saturday, July 15, 2017, 11:33 [IST]
ಶಾಲಾ ವಿದ್ಯಾರ್ಥಿಗಳ ಆಧಾರ್ ನೋಂದಣಿ ಪೂರ್ಣಗೊಳಿಸುವಂತೆ ಕರ್ನಾಟಕ ಹಾಗೂ ಇತರ 15 ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಈ ಹಿಂದೆ ಫೆಬ್ರವರಿಯಲ್ಲಿ ನೀಡಿದ್ದ ಅಧಿಸೂಚನೆಯಂತೆ ಜೂ...
ಎಲ್ಲಾ ಶಾಲೆಗಳಲ್ಲೂ ಕನ್ನಡ ಕಡ್ಡಾಯಕ್ಕೆ ಸುತ್ತೋಲೆ ಹೊರಡಿಸಿದ ಸರ್ಕಾರ
Friday, July 14, 2017, 14:02 [IST]
ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಭಾಷಾ ಅಲ್ಪಸಂಖ್ಯಾತ ಮತ್ತು ಕೇಂದ್ರೀಯ ಪಠ್ಯಕ್ರಮದ ಶಾಲೆಗಳಲ್ಲೂ ಕನ್ನಡವನ್ನು ಬೋಧಿಸಬೇಕು ಎಂಬ ಸುತ್ತೋಲೆಯ...
ಸ್ಮಾರ್ಟ್ ಕ್ಲಾಸ್ ಮೂಲಕ ಶಾಲಾ ಮಕ್ಕಳ ಹೊರೆ ಇಳಿಸಲು ಕೇಂದ್ರ ಸರ್ಕಾರದ ಚಿಂತನೆ
Friday, July 14, 2017, 10:05 [IST]
ಶಾಲೆಗಳ ಡಿಜಿಟಲೀಕರಣ ಮತ್ತು ಶಾಲಾ ಮಕ್ಕಳ ಚೀಲದ ಭಾರ ಕಡಿಮೆ ಮಾಡುವ ಉದ್ದೇಶದಿಂದ ಶಾಲೆಗಳಲ್ಲಿ ಡಿಜಿಟಲ್ ಪರದೆ ಮತ್ತು ಪ್ರೊಜೆಕ್ಟರ್ಗಳನ್ನು ಅಳವಡಿಸಲು ಕೇಂದ್ರ ಸರ್ಕಾರ ಯೋಜನೆ ...
ಬಿ.ಎಸ್ಸಿ ಆನರ್ಸ್ 2017-18 ನೇ ಸಾಲಿಗೆ ಪ್ರವೇಶಾತಿ ಪ್ರಾರಂಭ
Thursday, July 13, 2017, 14:03 [IST]
ಡಾ.ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಬಿ.ಎಸ್ಸಿ ಆನರ್ಸ್ ಗೆ 2017-18ನೇ ಸಾಲಿನ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ವರ್ಷದ ಬಿ.ಎಸ...
ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಡ್ಡಾಯ ಯೋಗ ಶಿಕ್ಷಣ
Thursday, July 13, 2017, 10:07 [IST]
ಯೋಗವನ್ನು ವಿಶ್ವಕ್ಕೆ ಪರಿಚಯಿಸಿದ ಭಾರತ ಈಗ ದೇಶದ ಎಲ್ಲಾ ತಾಂತ್ರಿಕ ಕಾಲೇಜುಗಳಿಗೆ ಪರಿಚಯಿಸುತ್ತಿದೆ. ಇಂಜಿನಿಯರಿಂಗ್ ಮತ್ತು ತಾಂತ್ರಿಕ ಪದವಿ ಪಡೆಯುವವರು ಇನ್ನು ಮುಂದೆ ಯೋಗವನ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಪ್ರೋತ್ಸಾಹ ಧನಸಹಾಯಕ್ಕೆ ಅರ್ಜಿ ಆಹ್ವಾನ
Wednesday, July 12, 2017, 14:02 [IST]
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 2017-18ನೇ ಸಾಲಿನಲ್ಲಿ ಪ್ರೋತ್ಸಾಹ ಧನಸಹಾಯಕ್ಕಾಗಿ ಆನ್-ಲೈನ್ ಆರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಭಾಷೆ ಮತ್ತು ಸಾಹಿತ್ಯ, ಸಂಸ್ಕೃತಿ, ಸ...
ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಉಚಿತ 'ಸ್ವಯಂ' ಮನೆ ಪಾಠ
Tuesday, July 11, 2017, 14:05 [IST]
ವೃತ್ತಿಪರ ಕೋರ್ಸುಗಳ ಪ್ರವೇಶ ಪರೀಕ್ಷೆಗೆ ಸಹಾಯವಾಗಲೆಂದು ಕೇಂದ್ರ ಸರ್ಕಾರ ನಾಲ್ಕು ಶೈಕ್ಷಣಿಕ ಟಿವಿ ವಾಹಿನಿಗಳಿಗೆ ಭಾನುವಾರ ಚಾಲನೆ ನೀಡಿದೆ. ಸ್ವಯಂ ಹೆಸರಿನಲ್ಲಿ ಶುರುವಾಗಿರು...
ಬಿಎಂಟಿಸಿ ಬಸ್ ಪಾಸ್: ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ವಿತರಣೆ
Tuesday, July 11, 2017, 12:31 [IST]
ಬೆಂಗಳೂರಿನಲ್ಲಿ ವಿದ್ಯಾರ್ಥಿಗಳು ಇನ್ನುಮುಂದೆ ಬಸ್ ಪಾಸ್ ಗಾಗಿ ಕ್ಯೂನಲ್ಲಿ ನಿಲ್ಲಬೇಕಿಲ್ಲ. ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತ ಬಿಎಂಟಿಸಿ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯ...
ಕನ್ನಡ ವಿಶ್ವವಿದ್ಯಾಲಯ ಹಂಪಿ ರೆಗ್ಯಲರ್ ಕೋರ್ಸ್ ಗಳಿಗಾಗಿ ಪ್ರವೇಶ
Saturday, July 8, 2017, 11:30 [IST]
2017-18ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರೆಗ್ಯುಲರ್ ಕೋರ್ಸ್ ಗಳು ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಂಪಿಯ ವಿದ್ಯಾರಣ್ಯ ಆವರಣ ಮತ್ತು ವಿ...


Click it and Unblock the Notifications













