ಬೆಂಗಳೂರು ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಪ್ರವೇಶ ಪ್ರಕಟಣೆ
Saturday, July 8, 2017, 10:04 [IST]
ದೇಶದ ಹಲವು ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಿಗೆ ನೆಲೆವೀಡಾಗಿರುವ ಬೆಂಗಳೂರು ಈಗ ಅರ್ಥಶಾಸ್ತ್ರ, ಸಾಮಾಜಿಕ ವಿಜ್ಞಾನ ಹಾಗೂ ಸಾರ್ವಜನಿಕ ಆಡಳಿತದಲ್ಲಿ ಅಂತರಾಷ್ಟ್ರೀಯ ಗುಣಮಟ್ಟದ...
ಮಾರ್ನಿಂಗ್ ಕ್ಲಾಸ್ ಗೆ ರೆಡಿಯಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು
Friday, July 7, 2017, 12:20 [IST]
ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಮಯ ಬದಲಾವಣೆ ಕುರಿತು ನೂತನ ಸುತ್ತೋಲೆ ಗುರುವಾರ ಪ್ರಕಟಗೊಂಡಿದೆ. ಬೆಳಗ್ಗೆ 10 ಗಂಟೆಯಿಂದ ಆರಂಭವಾಗುತ್ತಿದ್ದ ಕಾಲೇಜುಗಳನ್ನು ಬೆಳಗ್ಗ...
ಹತ್ತನೇ ತರಗತಿಗೆ ಗಣಿತ ಕಡ್ಡಾಯವಲ್ಲ ಎಂದ ಮಹಾರಾಷ್ಟ್ರ ಹೈ ಕೋರ್ಟ್
Friday, July 7, 2017, 10:04 [IST]
ಗಣಿತ ಎಂದರೆ ಕಬ್ಬಿಣದ ಕಡಲೆ ಎನ್ನುವ ಮಾತನ್ನು ಇನ್ನು ಮುಂದೆ ಎಸ್ ಎಸ್ ಎಲ್ ಸಿ ಪರೀಕ್ಷೆ ವೇಳೆ ಹೇಳುವ ಹಾಗಿಲ್ಲ. ಏಕೆಂದರೆ ಹತ್ತನೇ ತರಗತಿಯಲ್ಲಿ ಗಣಿತದ ವಿಷಯವನ್ನು ಕಡ್ಡಾಯವಾಗಿ ಬ...
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ: ಸ್ನಾತಕೋತ್ತರ ಅಧ್ಯಯನಕ್ಕೆ ಪ್ರವೇಶಾತಿ
Thursday, July 6, 2017, 17:10 [IST]
ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಡಿಪ್ಲೊಮಾ ಮತ್ತು ಸರ್ಟಿಫಿಕೇಟ್ ಕೋರ್ಸುಗಳಿಗಾಗಿ 2017-18 ನೇ ಶೈಕ್ಷಣಿಕ ಸಾಲಿಗಾಗಿ ಪ್ರವೇಶಾತಿ ಅರ್ಜಿಗಳನ್ನು ಆಹ...
ಒಂದೇ ವಾರದಲ್ಲಿ ನೀವು ಡೇಟಾ ಸೈಟಿಂಸ್ಟ್ ಆಗಬಹುದು
Thursday, July 6, 2017, 14:12 [IST]
ಡಾಟಾ ಸೈನ್ಸ್ ಅಥವಾ ಡೇಟಾ ಸೈನ್ಸ್ ಎನ್ನುವ ಪದ ಈಗೀಗ ಅತಿ ಹೆಚ್ಚು ಚಾಲ್ತಿಯಲ್ಲಿದೆ. ಡಿಜಿಟಲ್ ದುನಿಯಾದಲ್ಲಿ ಪ್ರತಿಯೊಂದನ್ನು ಡೇಟಾ ಮೂಲಕವೇ ಅಳೆಯುತ್ತಿರುವಾಗ ಡೇಟಾ ಸೈನ್ಸ್ ಅಗತ...
ಕಿದ್ವಾಯಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಅರ್ಜಿ ಆಹ್ವಾನ
Thursday, July 6, 2017, 12:38 [IST]
ಬೆಂಗಳೂರಿನ ಕಿದ್ವಾಯಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ ನಲ್ಲಿ 2017-18 ನೇ ಸಾಲಿನ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳಿ...
ಉಪನ್ಯಾಸಕರ ಮೊಬೈಲ್ ಬಳಕೆ ಮತ್ತು ಚೂಡಿದಾರ್ ಗೆ ನಿಷೇಧ ಏರಿದ ಶಿಕ್ಷಣ ಇಲಾಖೆ
Wednesday, July 5, 2017, 15:20 [IST]
ಕಾಲೇಜು ತರಗತಿಗಳಲ್ಲಿ ಉಪನ್ಯಾಸಕರು ಮೊಬೈಲ್ ಬಳಸಬಾರದು ಹಾಗೂ ಮಹಿಳಾ ಉಪನ್ಯಾಸಕರು ಸೀರೆ ಧರಿಸಿ ಬರುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪದವಿ ಕಾಲೇಜುಗಳ ಉಪನ...
ಬೆಂಗಳೂರಿನಲ್ಲಿ ಬೆಳಗ್ಗೆ 8ಕ್ಕೆ ಕಾಲೇಜು, 110 ದಿನಗಳಿಗೆ ಒಂದು ಸೆಮಿಸ್ಟರ್!
Tuesday, July 4, 2017, 17:03 [IST]
ಶಿಕ್ಷಣದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಪದವಿ ಕಾಲೇಜು ಸಮಯ ಮತ್ತು ಅವಧಿಯಲ್ಲಿ ಮಾರ್ಪಾಡು ಮಾಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ತರಗತಿಗಳನ್ನು ಬೆಳಗ್ಗೆ 8 ಗಂಟೆಗೆ ಆರಂಭಿ...
ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳಿಗೆ ಶಿಕ್ಷಕರಾಗಲು ಇಲ್ಲಿದೆ ಅವಕಾಶ
Tuesday, July 4, 2017, 15:22 [IST]
ವಿಶೇಷ ಶಿಕ್ಷಣದಲ್ಲಿ ಮಾನವ ಸಂಪನ್ಮೂಲದ ಅಭಿವೃದ್ಧಿಯ ಧ್ಯೇಯದೊಂದಿಗೆ 2000-01ರಿಂದ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರಗಳು ಪ್ರಾರಂಭವಾದವು. ಇವುಗಳು ರಾಜ್ಯ ...
ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿಗೆ ಅರ್ಜಿ ಆಹ್ವಾನ
Tuesday, July 4, 2017, 14:02 [IST]
ತುಮಕೂರು ವಿಶ್ವವಿದ್ಯಾನಿಲಯ ಮತ್ತು ಅದರ ವ್ಯಾಪ್ತಿಗೆ ಬರುವ ಕಾಲೇಜುಗಳಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಯಾವುದೇ ವಿಶ್ವವಿದ್...
ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ ನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
Tuesday, July 4, 2017, 10:08 [IST]
ಡಾ.ಶಾಮನೂರು ಶಿವಶಂಕರಪ್ಪ ಜನಕಲ್ಯಾಣ ಟ್ರಸ್ಟ್ 2017-18ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವವರು ಅರ್ಹತೆಗಳನ್ನು ಹೊ೦ದಿರಬೇಕು. ವೃತ್ತಿಪರ ಶಿಕ್ಷಣ ಪಡೆಯುವವರಿಗಾಗಿ ಆ...
ತೃತೀಯ ಲಿಂಗಿಗಳಿಗೆ ಉಚಿತ ಶಿಕ್ಷಣ ಘೋಷಿಸಿದ ಇಗ್ನೋ
Monday, July 3, 2017, 17:11 [IST]
ಇಂದಿರಾ ಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾಲಯವು (ಇಗ್ನೊ) ತೃತೀಯ ಲಿಂಗಿಗಳಿಗೆ ಉಚಿತ ಶಿಕ್ಷಣ ನೀಡುವ ಮಹತ್ತರ ನಿರ್ಧಾರವನ್ನು ತೆಗೆದುಕೊಂಡಿದೆ. ಇಗ್ನೋದ ಸ್ಥಾಪಕ ಉಪಕುಲಪತಿಗ...
ಐಸಿಎಸ್ಇ, ಸಿಬಿಎಸ್ಇ ಶಾಲೆಗಳಿಗೆ ಕನ್ನಡ ಭಾಷೆ ಕಡ್ಡಾಯ ಅನ್ವಯವಾಗುವುದಿಲ್ಲ.
Monday, July 3, 2017, 15:38 [IST]
ಐಸಿಎಸ್ಇ ಮತ್ತು ಸಿಬಿಎಸ್ಇ ಶಾಲೆಗಳಲ್ಲಿ ಕನ್ನಡ ಕಡ್ಡಾಯ ಮಾಡಬೇಕೆಂಬ ಹೋರಾಟಕ್ಕೆ ಮತ್ತೆ ಸೋಲುಂಟಾಗಿದೆ. ಎರಡು ದಶಕಗಳಿಂದ ಕನ್ನಡವನ್ನು ಕಡ್ಡಾಯವಾಗಿಸಲು ನಾನಾ ರೀತಿಯ ಪ್ರಯತ್ನಗ...
ಕಲಾ ಶಿಕ್ಷಣ ನೀಡಲು ಯೋಜನಾ ಪ್ರಸ್ತಾವನೆಗೆ ಐ ಎಫ್ ಎ ಅರ್ಜಿ ಆಹ್ವಾನ
Friday, June 30, 2017, 15:37 [IST]
ಇಂಡಿಯಾ ಫೌಂಡೇಶನ್ ಫಾರ್ ದಿ ಆಟ್ರ್ಸ್ (ಐ.ಎಫ್.ಎ) ಕರ್ನಾಟಕದ ಸರ್ಕಾರಿ ಶಾಲೆಗಳಲ್ಲಿ ಕಲಾ ಶಿಕ್ಷಣ ನೀಡಲು ಶಾಲಾ ಶಿಕ್ಷಕ/ಶಿಕ್ಷಕಿಯರಿಂದ ಯೋಜನಾ ಪ್ರಸ್ತಾವನೆಗಳನ್ನು ಆಹ್ವಾನಿಸಿದೆ.&nb...


Click it and Unblock the Notifications













