ಎಸ್ ಎಸ್ ಎಲ್ ಸಿ ಪರೀಕ್ಷೆ: ವಿಜ್ಙಾನ ಪ್ರಶ್ನೆಪತ್ರಿಕೆ ವಿಶ್ಲೇಷಣೆ
Friday, April 7, 2017, 14:24 [IST]
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಇಂದು ವಿಜ್ಞಾನ, ರಾಜ್ಯಶಾಸ್ತ್ರ ಮತ್ತು ಪೌರನೀತಿ (ಅಂಧ ಮತ್ತು ಕಲಿಕಾ ನ್ಯೂನತೆ ಇರುವ ಮಕ್ಕಳಿಗೆ) ಹಿಂದೂಸ್ತಾನಿ ಸಂಗೀತ/ಕರ್ನಾಟಕ ಸಂಗೀತ (ಅಂಧ ಮತ್ತ...
ದ್ವಿತೀಯ ಪಿಯುಸಿ ಮೌಲ್ಯಮಾಪನ ಉಪನ್ಯಾಸಕರ ಕಡಿಮೆ ಹಾಜರಾತಿ
Friday, April 7, 2017, 10:13 [IST]
ಬುಧವಾರದಿಂದ ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಶುರುವಾಗಿದ್ದು ಮೊದಲ ದಿನ ಸೂಕ್ತ ಸಾರಿಗೆ ಮತ್ತು ವಸತಿ ವ್ಯವಸ್ಥೆ ಸಮಸ್ಯೆಯಿಂದಾಗಿ ನಾಲ್ಕು ಸಾವಿರ ಶಿಕ್ಷಕರು ಗೈ...
ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಕನ್ನಡ ಕಡ್ಡಾಯಕ್ಕೆ ಆದೇಶ
Thursday, April 6, 2017, 12:19 [IST]
ಕನ್ನಡ ಏನಿದ್ದರೂ ಹೇಳಿಕೊಳ್ಳುವುದಕಷ್ಟೇ ಆಡಳಿತ ಭಾಷೆ ಎನ್ನುವ ಅಭಿಪ್ರಾಯ ಜನಮಾನಸದಲ್ಲಿ ಮೂಡುವ ಮುನ್ನವೇ ಅಧಿಕಾರಿಗಳನ್ನು ಎಚ್ಚರಿಸಿ ಆಡಳಿತದಲ್ಲಿ ಕಡ್ಡಾಯವಾಗಿ ಕನ್ನಡವನ್ನು ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಇಂಗ್ಲಿಷ್ ಪ್ರಶ್ನೆಪತ್ರಿಕೆ ವಿಶ್ಲೇಷಣೆ
Wednesday, April 5, 2017, 17:10 [IST]
ಇಂದು ದ್ವಿತೀಯ ಭಾಷೆ ಪರೀಕ್ಷೆಗಳು ನಡೆದಿದ್ದು ವಿದ್ಯಾರ್ಥಿಗಳು ನಿರಾಯಸವಾಗಿ ಪರೀಕ್ಷೆ ಬರೆದಿದ್ದಾರೆ. ಜಯನಗರದ ವಿಜಯ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ 350 ಕ್ಕೂ ಹೆಚ್ಚಿ...
ಒನ್ ಇಂಡಿಯಾಗೆ ಮಾಧ್ಯಮ ವಿದ್ಯಾರ್ಥಿಗಳ ಮೀಡಿಯಾ ವಿಸಿಟ್
Wednesday, April 5, 2017, 16:05 [IST]
ಮಾಧ್ಯಮ ಕ್ಷೇತ್ರದಲ್ಲಿ ಇಂದಿನ ಬೆಳವಣಿಗೆ ಮತ್ತು ನವಮಾಧ್ಯಮದ ಕಾರ್ಯವೈಖರಿ ಬಗ್ಗೆ ತಿಳಿಯಲು ಗುಲಬರ್ಗಾ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕರು ಮತ್ತು ವಿದ್ಯಾರ...
ಕರ್ನಾಟಕ ಕೇಂದ್ರೀಯ ವಿ.ವಿ ಪ್ರವೇಶ ಪರೀಕ್ಷೆ ದಿನಾಂಕ ಪ್ರಕಟ
Wednesday, April 5, 2017, 12:08 [IST]
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (ಸಿಯುಕೆ)ದ 2017-18ನೇ ಸಾಲಿನ ವಿವಿಧ ಕೋರ್ಸುಗಳ ಪ್ರವೇಶಕ್ಕೆ ಮೇ 17 ಮತ್ತು 18ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಸಿಇಟಿ-2017)ಯು ನಡೆಯಲಿದೆ. ಕಲಬು...
ಕೆವಿಪಿವೈ ಫೆಲೋಶಿಪ್ ರಾಜ್ಯದ 53 ವಿದ್ಯಾರ್ಥಿಗಳು ಆಯ್ಕೆ
Wednesday, April 5, 2017, 11:34 [IST]
ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅನುದಾನದಲ್ಲಿ ನೀಡುವ 'ಕಿಶೋರ್ ವೈಜ್ಞಾನಿಕ್ ಪ್ರೋತ್ಸಾಹನ್ ಯೋಜನಾ (ಕೆವಿಪಿವೈ) ಫೆಲೋಶಿಪ್'ಗೆ ಕರ್ನಾಟಕದ 53 ವಿದ...
ನೀನಾಸಮ್: ಬೇಸಿಗೆ ರಂಗತರಬೇತಿ ಶಿಬಿರಕ್ಕೆ ಅರ್ಜಿ ಅಹ್ವಾನ
Wednesday, April 5, 2017, 10:05 [IST]
ನೀಲಕಂಠೇಶ್ವರ ನಾಟ್ಯಸೇವಾ ಸಂಘ (ನೀನಾಸಂ) ಸಂಸ್ಕೃತಿ ಶಿಬಿರದ ವತಿಯಿಂದ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ಕಳೆದ ನಾಲ್ಕು ವರ್ಷದಿಂದ ಬೇಸಿಗೆ ಶಿಬಿರವನ್ನು ಆಯೋಜಿಸುತ್ತಿದ್ದು ...
ಓಪನ್ ಗ್ರೇಸ್ ಮಾರ್ಕ್ಸ್ ಗೆ ಶಿಕ್ಷಣ ಇಲಾಖೆ ನಿರ್ಧಾರ
Tuesday, April 4, 2017, 16:04 [IST]
ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕೃಪಾಂಕ (ಗ್ರೇಸ್ ಮಾರ್ಕ್ಸ್) ನೀಡುವ ಸಂಬಂಧ ಇನ್ನುಮುಂದೆ ಶಿಕ್ಷಣ ಇಲಾಖೆ ನೂತನ ಮಾರ್ಗಸೂಚಿ ಅನುಸರಿಸಲಿದೆ. ಪ್ರ...
ಎನ್ಐಆರ್ಎಫ್ ರ್ಯಾಂಕಿಂಗ್ ಪಟ್ಟಿಯಲ್ಲಿ ರಾಜ್ಯದ 27 ಕಾಲೇಜುಗಳು
Tuesday, April 4, 2017, 14:44 [IST]
ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆಯ ಎನ್ಐಆರ್ಎಫ್ ವಿಭಾಗವು ಸೋಮವಾರ ರ್ಯಾಂಕಿಂಗ್ ಪಟ್ಟಿ ಪ್ರಕಟಿಸಿದೆ. ಒಟ್ಟು ಆರು ವಿಭಾಗದಲ್ಲಿ ರ್ಯಾಂಕಿಂಗ್ ಪಟ್ಟಿ ತಯಾರಿಸಿದ್ದು, ಬೆಂಗಳ...
ದ್ವಿತೀಯ ಪಿಯುಸಿ ಮೌಲ್ಯಮಾಪನ ಆರಂಭ: ಮೇ ಎರಡನೇ ವಾರದಲ್ಲಿ ಫಲಿತಾಂಶ ಸಾದ್ಯತೆ
Tuesday, April 4, 2017, 10:18 [IST]
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಮೌಲ್ಯಮಾಪನ ನಾಳೆಯಿಂದ ಶುರುವಾಗಲಿದೆ. ಈ ಬಾರಿ 48 ಕೇಂದ್ರಗಳಲ್ಲಿ ಸುಮಾರು 37 ಲಕ್ಷ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದ್ದು 22 ಸಾವಿರ ಉಪನ್ಯಾಸ...
ಶಾಲೆ ಇದೆ, ಸೌಕರ್ಯಗಳಿವೆ ಉಪಯೋಗಿಸಲು ವಿದ್ಯಾರ್ಥಿಗಳೇ ಇಲ್ಲ!
Monday, April 3, 2017, 18:03 [IST]
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ನೀಡಿರುವ ಸೌಲಭ್ಯಗಳ ಕುರಿತು ನಡೆಸಿದ ಅಧ್ಯಯನದಲ್ಲಿ ಆಶ್ಚರ್ಯಕರ ಸಂಗತಿ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಗಳನ್ನು ಮೂಲ ಸೌಕರ್ಯಗಳಿಲ್ಲ ಎಂದು ದೂರ...
ಎನ್ ಐ ಆರ್ ಎಫ್ ರ್ಯಾಂಕಿಂಗ್ : ಬೆಂಗಳೂರಿನ ಐ ಐ ಎಸ್ ಸಿ ನಂಬರ್ ಒನ್
Monday, April 3, 2017, 17:46 [IST]
ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ 2017 ನೇ ಸಾಲಿನ ಶೈಕ್ಷಣಿಕ ಸಂಸ್ಥೆಗಳ ರ್ಯಾಕಿಂಗ್ ಪಟ್ಟಿಯನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜವಡೇಕರ್ ಬಿಡುಗಡೆ ಮಾಡಿದ್ದಾರೆ. ನ್ಯಾಷ...
ಎಸ್ ಎಸ್ ಎಲ್ ಸಿ ಪರೀಕ್ಷೆ: ಗಣಿತ ಪ್ರಶ್ನೆಪತ್ರಿಕೆ ವಿಶ್ಲೇಷಣೆ
Monday, April 3, 2017, 15:10 [IST]
ಪ್ರತಿ ಬಾರಿ ಗಣಿತದ ಪರೀಕ್ಷೆ ಎಂದರೆ ಅದು ಕಬ್ಬಿಣದ ಕಡಲೆ ಎಂದೇ ಪರಿಗಣಿಸಲಾಗುತ್ತಿತ್ತು. ಆದರೆ ಈ ಬಾರಿ ಆ ಮಾತು ಸುಳ್ಳಾಗಿದೆ. ಈ ಸಾಲಿನ ಎಸ್ ಎಸ್ ಎಲ್ ಸಿ ಯ ಗಣಿತ ಪರೀಕ್ಷೆಯನ್ನು ವಿದ...


Click it and Unblock the Notifications













