Karnataka SSLC Exam 2020: ವಿದ್ಯಾರ್ಥಿಗಳು ಪರೀಕ್ಷಾ ವೇಳಾಪಟ್ಟಿ ಗಮನಿಸಿ
Tuesday, May 19, 2020, 19:18 [IST]
ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಹೊಸ ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಜೂನ್ 25 ರಿಂದ ಜುಲೈ 4ರವರೆ...
Karnataka SSLC Exam 2020: ಪರೀಕ್ಷಾ ವೇಳಾಪಟ್ಟಿ ನಾಳೆ ಪ್ರಕಟ
Sunday, May 17, 2020, 17:31 [IST]
ಕೊರೋನಾ ಸೋಂಕಿನಿಂದಾಗಿ ಲಾಕ್ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಈ ಬಗ್ಗೆ ಪೋಷಕರು ಮತ್ತು ವಿದ್ಯಾರ್ಥಿಗಳು ಆತಂಕಕ್ಕ...
ಮಕ್ಕಳ ಹಿತ ಕಾಪಾಡುವುದು ನಮ್ಮ ಜವಾಬ್ದಾರಿ: ಶಿಕ್ಷಣ ಸಚಿವ ಸುರೇಶ್ ಕುಮಾರ್
Sunday, May 17, 2020, 12:54 [IST]
ಕೊರೋನಾ ಸೋಂಕು ದೇಶದೆಲ್ಲೆಡೆ ಹಬ್ಬಿದ್ದು, ಈ ಹಿನ್ನೆಲೆಯಲ್ಲಿ ಶಾಲೆಗಳು ಆರಂಭವಾದರೆ ಎಂಬ ಆತಂಕ ಪೋಷಕರಲ್ಲಿ ಎದುರಾಗಿದೆ. ಈ ಸಂಬಂಧ ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ಸರ್ಕಾರದ ಮೇಲ...
Corona Effect: ಇನ್ಮುಂದೆ ಶಿಫ್ಟ್ ನಲ್ಲಿ ನಡೆಯಲಿವೆ ತರಗತಿಗಳು
Saturday, May 16, 2020, 22:07 [IST]
ಕೋವಿಡ್-19 ಸಮಸ್ಯೆಯಿಂದಾಗಿ ರಾಜ್ಯದೆಲ್ಲೆಡೆ ಮಾರ್ಚ್ ತಿಂಗಳಾರ್ಧದಲ್ಲೇ ಶಾಲಾ ಮತ್ತು ಕಾಲೇಜುಗಳು ಮುಚ್ಚಿದ್ದವು. ಅಲ್ಲದೇ ದ್ವಿತೀಯ ಪಿಯುಸಿ ಯ ಇಂಗ್ಲೀಷ್ ಪರೀಕ್ಷೆ ಹಾಗೂ ಎಸ...
9 ಮತ್ತು 11ನೇ ತರಗತಿ ಫೇಲಾದ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ: ಸಿಬಿಎಸ್ಇ
Thursday, May 14, 2020, 23:13 [IST]
9 ಮತ್ತು 11 ನೇ ತರಗತಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಶಾಲಾ ಆಧಾರಿತ ಪರೀಕ್ಷೆಗಳಿಗೆ ಹಾಜರಾಗಲು ಮತ್ತೊಂದು ಅವಕಾಶವನ್ನು ನೀಡಲಾಗುವುದು ಎಂದು ಸಿಬಿಎಸ್ಇ ತಿಳಿಸಿದೆ. ...
ಮೇ.14ಕ್ಕೆ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಹುದ್ದೆಗೆ ದಾಖಲೆಗಳ ಪರಿಶೀಲನೆ
Thursday, May 14, 2020, 16:34 [IST]
ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ವಿವಿಧ ವಿಷಯಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆಯನ್ನುಇದೇ ಮೇ 14 ರಿಂದ ನಡೆಸಲು ಪ...
Coronavirus Effect: ರಾಷ್ಟ್ರೀಯ ಪ್ರತಿಭಾ ಶೋಧನ ಪರೀಕ್ಷೆ ಮುಂದೂಡಲಾಗಿದೆ
Tuesday, May 12, 2020, 23:24 [IST]
ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪ್ರತಿಭಾ ಶೋಧನ ಪರೀಕ್ಷೆಯನ್ನು ಮುಂದೂಡಲಾಗಿದೆ. ಶಾಲಾ ಮಕ್ಕಳಲ್ಲಿರುವ ಪ್ರತಿಭೆಯ ಶೋಧನೆಗಾಗಿ ರಾಷ್ಟ್ರಮಟ್ಟದಲ್ಲಿ ಎರಡು ರೀತ...
Corona Effect: KSET-2020 ಪರೀಕ್ಷೆಗೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
Monday, May 11, 2020, 16:31 [IST]
ಮೈಸೂರು ವಿಶ್ವವಿದ್ಯಾಲಯ ನಡೆಸುವ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2020 (ಕೆ-ಸೆಟ್)ಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಿದ್ದು, ಅರ್ಜಿ ಸಲ್ಲಿಕೆಯ ...
CET 2020: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
Saturday, May 9, 2020, 10:28 [IST]
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) 2020ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾ...
ಶೈಕ್ಷಣಿಕ ವರ್ಷಕ್ಕೆ ಶಾಲಾ ಪಠ್ಯಕ್ರಮದಲ್ಲಿ ಕಡಿತ: ಸಚಿವ ಸುರೇಶ್ ಕುಮಾರ್
Friday, May 8, 2020, 14:15 [IST]
ಕೊರೋನಾ ಭೀತಿಯಿಂದಾಗಿ ನಿಗದಿತ ದಿನಾಂಕಕ್ಕೆ ಶೈಕ್ಷಣಿಕ ವರ್ಷ ಪ್ರಾರಂಭವಾಗುವ ಸಾಧ್ಯತೆಗಳು ಕಡಿಮೆ ಇದೆ, ಹಾಗಾಗಿ ಮುಂಬರುವ ಶೈಕ್ಷಣಿಕ ವರ್ಷವನ್ನು ಸರಿದೂಗಿಸಬೇಕಾದ ಅಗತ್ಯವಿರುವ...
ಜೂನ್ನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲು ಚಿಂತನೆ: ಸಚಿವ ಸುರೇಶ್ ಕುಮಾರ್
Tuesday, May 5, 2020, 21:59 [IST]
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜೂನ್ ತಿಂಗಳ ಮೂರನೇ ಅಥವಾ ನಾಲ್ಕನೇ ...
Karnataka 1st PUC 2020 Result: ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಇಂದು ಪ್ರಕಟ
Tuesday, May 5, 2020, 13:24 [IST]
ರಾಜ್ಯದೆಲ್ಲೆಡೆ ಪ್ರಥಮ ಪಿಯು ಫಲಿತಾಂಶ ಇಂದು ಪ್ರಕಟಗೊಂಡಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂ...
ಎಸ್ಎಸ್ಎಲ್ಸಿ ಪರೀಕ್ಷೆಗೆ ಸಿದ್ಧತೆ ಆರಂಭಿಸಿ: ಶಿಕ್ಷಣ ಸಚಿವ ಎಸ್.ಸುರೇಶ್ಕುಮಾರ್ ಸೂಚನೆ
Monday, May 4, 2020, 22:38 [IST]
ಲಾಕ್ಡೌನ್ ಕಾರಣದಿಂದಾಗಿ ಮುಂದೂಡಲಾಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ರೀತಿಯ ಸಿದ್ದತೆಗಳನ್ನು ಆರಂಭಿಸಿ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎ...
ಪ್ರಥಮ ಪಿಯುಸಿ ಫಲಿತಾಂಶ ಮೇ.5 ರಂದು ಪ್ರಕಟ
Thursday, April 30, 2020, 22:11 [IST]
ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಸುತ್ತೋಲೆ ಹೊರಡಿಸಿದೆ. ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ...


Click it and Unblock the Notifications














