ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಫೆಲೋಶಿಪ್
Friday, November 10, 2017, 12:27 [IST]
2017-18 ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ವ್ಯಾಸಂಗ ವೇತನ/ಫೆಲೋಶಿಪ್ ಮತ್ತು ಶುಲ್ಕ ವಿನಾಯಿತಿ ಮಂಜೂರಾತಿಗಾಗಿ ಅ...
ಬಿ.ಇಡಿ. ಕೋರ್ಸ್ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭ
Thursday, November 9, 2017, 11:21 [IST]
2017-18 ನೇ ಸಾಲಿನ ಎರಡು ವರ್ಷಗಳ ಬಿ.ಇಡಿ. ಕೋರ್ಸ್ಗೆ ಸರ್ಕಾರಿ ಕೋಟಾದ ಸೀಟುಗಳಿಗೆ ಪ್ರವೇಶ ಮತ್ತು ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇಡಿ. ಕೋರ್ಸಿನ ವ್ಯಾಸಂಗಕ್ಕಾಗಿ ರಾಜ್ಯದ ಎ...
ಜೆಇಇ/ನೀಟ್/ಗೇಟ್/ಜಿ ಆರ್ ಇ ಕೋರ್ಸ್ಗಳಿಗೆ ಪೂರ್ವಭಾವಿ ತರಬೇತಿ
Tuesday, November 7, 2017, 12:15 [IST]
ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18 ನೇ ಸಾಲಿಗೆ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಗಳ ಅಭ್ಯರ್ಥಿಗಳ JEE/NEET/GATE/GRE ಮುಂತಾದ ಪರೀಕ್ಷೆಗಳಿಗೆ ಪೂರ್ವಭಾವಿ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾ...
ಡಾ.ಬಿ ಆರ್ ಅಂಬೇಡ್ಕರ್ ಶಾಲೆಗೆ ಸೇರಿದ ದಿನವನ್ನು ವಿದ್ಯಾರ್ಥಿಗಳ ದಿನವನ್ನಾಗಿ ಆಚರಿಸಲು ಕರೆ
Tuesday, November 7, 2017, 11:18 [IST]
ನವೆಂಬರ್ 7 ನ್ನು 'ವಿದ್ಯಾರ್ಥಿಗಳ ದಿನ'ಎಂದು ಆಚರಿಸಲು ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದಲ್ಲಿನ ಶಾಲೆ-ಕಾಲೇಜುಗಳಿಗೆ ಕರೆ ನೀಡಿದೆ. ನವೆಂಬರ್ 7, 1900 ರಂದು ಸಂವಿಧಾನ ಶಿಲ್ಪಿ ಡಾ.ಬಿ ಆರ...
ರಾಷ್ಟ್ರೋತ್ಥಾನ ಪರಿಷತ್: ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ
Monday, November 6, 2017, 10:08 [IST]
ರಾಷ್ಟ್ರೋತ್ಥಾನ ಪರಿಷತ್ ವತಿಯಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ತಪ...
ದೂರ ಶಿಕ್ಷಣ ಮೂಲಕ ಇಂಜಿನಿಯರಿಂಗ್ ಗೆ ಬ್ರೇಕ್ ಹಾಕಿದ ಸುಪ್ರೀಂ ಕೋರ್ಟ್
Saturday, November 4, 2017, 12:12 [IST]
ದೂರ ಶಿಕ್ಷಣ ವ್ಯವಸ್ಥೆ ಮೂಲಕ ಇಂಜಿನಿಯರಿಂಗ್ ಶಿಕ್ಷಣ ನೀಡುವುದನ್ನು ನಿರ್ಬಂಧಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. 2005ರ ಬಳಿಕ ದೂರ ಶಿಕ್ಷಣದ ಮೂಲಕ ಪಡೆದ ಎಲ್ಲಾ ತಾಂತ್ರಿಕ ಪ...
ಎನ್ಸಿಟಿಇ ಕಾಯ್ದೆ: ತಿದ್ದುಪಡಿ ತರಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ
Friday, November 3, 2017, 15:19 [IST]
ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿಯ (ಎನ್ಸಿಟಿಇ) ಅನುಮತಿ ಪಡೆಯದೇ ನೀಡುತ್ತಿರುವ ಶಿಕ್ಷಕರ ಶಿಕ್ಷಣ ಕೋರ್ಸ್ಗಳಿಗೆ ಪೂರ್ವಾನ್ವಯವಾಗುವಂತೆ ಮಾನ್ಯತೆ ನೀಡುವುದಕ್ಕಾಗಿ ಈಗಿ...
ಕಾಲೇಜು ವಿದ್ಯಾರ್ಥಿಗಳಲ್ಲಿ ದೇಶಪ್ರೇಮ ಬೆಳೆಸಲು 'ಪ್ರತಾಪ್' ಪ್ರವಾಸ
Friday, November 3, 2017, 12:19 [IST]
ವಿದ್ಯಾರ್ಥಿಗಳಲ್ಲಿ ದೇಶಪ್ರೇಮ, ಶೌರ್ಯ, ಮೌಲ್ಯಗಳು, ಕರ್ತವ್ಯ ಪ್ರಜ್ಞೆ ಮತ್ತು ಇತಿಹಾಸದ ಬಗ್ಗೆ ಅರಿವು ಮೂಡಿಸಲು ರಾಜಸ್ಥಾನ ಸರ್ಕಾರ ವಿಶಿಷ್ಟ ಪ್ರವಾಸ ಕೈಗೊಳ್ಳುವಂತೆ ಕಾಲೇಜುಗಳ...
ಪ್ರತಿಷ್ಠಿತ ಆಕ್ಸ್ಫರ್ಡ್ ಇಂಗ್ಲಿಷ್ ನಿಘಂಟಿನಲ್ಲಿ 70 ಭಾರತೀಯ ಪದಗಳು
Thursday, November 2, 2017, 15:40 [IST]
ಪ್ರತಿಷ್ಠಿತ ಆಕ್ಸ್ಫರ್ಡ್ ಇಂಗ್ಲಿಷ್ ನಿಘಂಟಿನಲ್ಲಿ (ಒಇಡಿ)ಅಣ್ಣ, ಅಚ್ಛಾ, ಬಾಪು, ಬಡಾ ದಿನ್, ಬಚ್ಚಾ, ಸೂರ್ಯ ನಮಸ್ಕಾರ ಸೇರಿದಂತೆ ಭಾರತೀಯರ ಬಳಸುವ 70 ಪದಗಳನ್ನು ಸೇರಿಸಲಾಗಿದೆ. ಕನ್...
ಶಿಕ್ಷಕ-ವಿದ್ಯಾರ್ಥಿ ಅನುಪಾತ 1:50ಕ್ಕೆ ನಿಗದಿಪಡಿಸಲು ಶಿಕ್ಷಣ ಇಲಾಖೆ ನಿರ್ಧಾರ
Thursday, November 2, 2017, 14:25 [IST]
ಅನುದಾನಿತ ಶಿಕ್ಷಣ ಸಂಸ್ಥೆಗಳ ಪ್ರೌಢಶಾಲೆಗಳಲ್ಲಿ ಶಿಕ್ಷಕ ವಿದ್ಯಾರ್ಥಿಗಳ ಅನುಪಾತವನ್ನು ಪರಿಷ್ಕರಿಸಿ 1:50 ಕ್ಕೆ ನಿಗದಿ ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸದ್ಯ ಅನುದಾನಿತ ಶಿ...
ಪ್ರಜಾಕೀಯದಲ್ಲಿ ಶಿಕ್ಷಣ ಮತ್ತು ಉದ್ಯೋಗದ ಬಗ್ಗೆ ಉಪ್ಪಿ ಹೇಳಿದ್ದೇನು?
Thursday, November 2, 2017, 12:24 [IST]
ಇತ್ತೀಚೆಗಷ್ಟೆ ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್, ಸೂಪರ್ ಸ್ಟಾರ್ ಉಪೇಂದ್ರ ಅವರು ರಾಜಕೀಯ (ಪ್ರಜಾಕೀಯ)ದ ಪಕ್ಷದ ಮಾಹಿತಿಯನ್ನು ಬಹಿರಂಗ ಪಡಿಸಿ ರಾಜ್ಯದಲ್ಲಿ ಸಂಚಲನವನ್ನೇ ಸೃಸ್ಟ...
ಡಿ.ಎಲ್.ಇಡಿ ಡಿಪ್ಲೊಮಾ ತರಬೇತಿ ನೊಂದಾವಣೆಗೆ ದಿನಾಂಕ ವಿಸ್ತಾರಣೆ
Thursday, November 2, 2017, 11:17 [IST]
ರಾಷ್ಟ್ರೀಯ ಮುಕ್ತ ವಿದ್ಯಾಲಯ ಶಿಕ್ಷಣ ಸಂಸ್ಥೆ ಸರ್ಕಾರಿ/ಸರ್ಕಾರಿ ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ 1 ರಿಂದ 8 ನೇಯ ತರಗತಿಯವರೆಗೆ ಸೇವಾನಿರತರಾದ ತರಬೇತಿ ರಹಿತ ಎಲ್ಲಾ ಪ್ರಾಥಮ...
Jnanapith Prashasti Winners In Karnataka: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
Tuesday, October 31, 2017, 12:20 [IST]
ಕನ್ನಡ ಶ್ರೀಮಂತ ಭಾಷೆ. ಸಾವಿರಾರು ವರುಷಗಳ ಸಾಹಿತ್ಯ ಪರಂಪರೆ ಕನ್ನಡಕ್ಕಿದೆ. ಕನ್ನಡ ಭಾಷೆಯ ಸೌಂದರ್ಯಕ್ಕೆ ಮತ್ತು ಹಿರಿಮೆಗೆ ಮತ್ತೊಂದು ಹೆಗ್ಗಳಿಕೆ ಎಂದರೆ ಹಿಂದಿ ಭಾಷೆ ನಂತರ ಅತಿ ...
67ನೇ ಕನ್ನಡ ರಾಜ್ಯೋತ್ಸವ ನವೆಂಬರ್ 1ರ ಇತಿಹಾಸದಿಂದ
Tuesday, October 31, 2017, 11:18 [IST]
67ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದೊಂದಿಗೆ ಆಚರಿಸಲು ಸಕಲ ಸಿದ್ದತೆಗಳು ನಡೆದಿವೆ. ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ರಾಜ್ಯೋತ್ಸವ ಮತ್ತು ಕನ್ನಡ ಭಾವುಟದ ಹಿಂದಿನ ಕತೆ ಮ...


Click it and Unblock the Notifications













