ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ
Friday, September 1, 2017, 10:09 [IST]
ವೀರಶೈವ ಲಿಂಗಾಯತ ಯುವ ವೇದಿಕೆಯಿಂದ 2017-2018 ಸಾಲಿನ ವೀರಶೈವ ಲಿಂಗಾಯತ ವಿದ್ಯಾರ್ಥಿಗಳಿಗೆ 'ಬಸವಜ್ಯೋತಿ' ವಿದ್ಯಾರ್ಥಿ ವೇತನ ಅರ್ಜಿ ಆಹ್ವಾನಿಸಲಾಗಿದೆ. ಪ್ರಶಾಂತ್ ಕಲ್ಲೂರ್ ಅವರ ನೇತೃ...
ಎಲಿವೇಟ್ 100 ಸಮ್ಮೇಳನ: ನವೋದ್ಯಮಕ್ಕೆ ಕೋಟಿ ಕೋಟಿ ಹಣ
Thursday, August 31, 2017, 17:04 [IST]
ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಏರ್ಪಡಿಸಿದ್ದ ಎಲಿವೇಟ್ ಸಮ್ಮೇಳನದಲ್ಲಿ ನವೋದ್ಯಮಗಳ ಪ್ರೋತ್ಸಾಹಕ್ಕೆ ಸರ್ಕಾರ 111 ಸಂಸ್ಥೆಗಳಿಗೆ 35 ಕೋಟಿ ರೂ. ಅನುದಾನ ನೀಡಲು ನಿರ್ಧರಿಸ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪರೀಕ್ಷಾ ಸೂಚನೆಗಳು
Thursday, August 31, 2017, 12:25 [IST]
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷೆಯ ಬಗ್ಗೆ ಅಭ್ಯರ್ಥಿಗಳಿಗೆ ಸೂಚನೆಗಳನ್ನು ನೀಡಲಾಗಿದೆ, ಅಭ್ಯರ್ಥಿಗಳು ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಸೂಚನೆಗಳ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪ್ರಶ್ನೆಪ್ರತ್ರಿಕೆ ಮತ್ತು ಅಂಕಗಳ ವಿವರ
Thursday, August 31, 2017, 10:08 [IST]
ಹತ್ತು ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಪ್ರವೇಶ ಪರೀಕ್ಷೆ ಮೂಲಕ ನೇಮಕ ಮಾಡಿಕೊಳ್ಳುತ್ತಿದ್ದು, ಮೂರು ಪತ್ರಿಕೆಗಳಿಗೆ ಪರೀಕ್ಷೆ ನಡೆಯಲಿದೆ. ಒಟ್ಟು 400 ಅಂಕಗಳಿಗೆ ಪರೀಕ...
ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ: ಪರೀಕ್ಷೆ ವೇಳಾಪಟ್ಟಿ ಪ್ರಕಟ
Wednesday, August 30, 2017, 17:02 [IST]
ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಪದವೀಧರ ಪ್ರಾಥಮಿಕ ಶಿಕ್ಷಕ (6 ರಿಂದ 8 ತರಗತಿಗಳ) ನೇಮಕಾತಿಗೆ ಸಂಬಂಧಿಸಿದಂತೆ ಪರೀಕ್ಷಾ ವೇಳಾಪಟ್ಟಿಯನ್ನ...
ಬಗೆಹರಿಯದ ವಿಟಿಯು ಸಮಸ್ಯೆ: ವಿದ್ಯಾರ್ಥಿಗಳ ಪ್ರತಿಭಟನೆ
Wednesday, August 30, 2017, 15:19 [IST]
ಪರೀಕ್ಷೆಗಳ ಫಲಿತಾಂಶಕ್ಕೆ ಸಂಬಂಧಿಸಿದಂತೆ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ತನ್ನ ಹಳೆ ಚಾಳಿಯನ್ನೆ ಮುಂದುವರೆಸಿದೆ. ವಿಟಿಯುನಲ್ಲಿ ಉಂಟಾಗಿರುವ ಈ ಸಮಸ್ಯೆ...
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ನೇಮಕಾತಿಗೆ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್
Wednesday, August 30, 2017, 14:04 [IST]
ಕೆಲದಿನಗಳ ಹಿಂದಷ್ಟೆ ವಿವಿಗಳ ನೇಮಕಾತಿಗೆ ರಾಜ್ಯ ಸರ್ಕಾರ ತಡೆಯಾಜ್ಞೆ ನೀಡಿತ್ತು, ಆದರೆ ನಿನ್ನೆ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳ ಭ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಪತ್ರಕರ್ತರಿಗೆ ಮೀಡಿಯಾ ಕಿಟ್
Wednesday, August 30, 2017, 10:12 [IST]
2017-18ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೊಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ...
ಪ್ರಾಥಮಿಕ ಶಿಕ್ಷಕರ ನೇಮಕಾತಿ: ದಿನಕ್ಕೊಂದು ಸಮಸ್ಯೆ
Tuesday, August 29, 2017, 17:06 [IST]
ಸರ್ಕಾರಿ ಶಾಲೆಯ 6ರಿಂದ 8ನೇ ತರಗತಿಗೆ ನೇಮಕಾತಿ ಸಂಬಂಧಿಸಿದಂತೆ ದಿನಕ್ಕೊಂದು ಸಮಸ್ಯೆಗಳು ಹುಟ್ಟಿಕೊಳ್ಳುತ್ತಿವೆ. ಪದವೀಧರರ ಸಮಸ್ಯೆ ಒಂದು ಕಡೆಯಾದರೆ ಕಿರಿಯ ಪ್ರಾಥಮಿಕ ಶಿಕ್ಷಕರ ...
ಫೈನ್ ಆರ್ಟ್ಸ್ 'ನಾಟ್' ಫೈನ್ ಎನ್ನುವಂತಾಗಿದೆ!
Tuesday, August 29, 2017, 15:23 [IST]
ಫೈನ್ ಆರ್ಟ್ಸ್ ಮಾಡಿದ ವಿದ್ಯಾರ್ಥಿಗಳಿಗೆ ಈಗ ಸಂಕಷ್ಟ ಎದುರಾಗಿದೆ. ರಾಜ್ಯದ ಕೆಲವು ವಿವಿಗಳ ಉದಾಸೀನತೆಯಿಂದಾಗಿ ಉನ್ನತ ವ್ಯಾಸಂಗಕ್ಕಾಗಿ ಬೇರೆ ರಾಜ್ಯಗಳಿಗೆ ಹೋಗಬಯಸುವ ರಾಜ್ಯದ ವ...
National Sports Day : ಧ್ಯಾನ್ ಚಂದ್ ಇತಿಹಾಸ ಕೇಳಿದರೆ ರೋಮಾಂಚನವಾಗುತ್ತದೆ!
Tuesday, August 29, 2017, 11:44 [IST]
ಇಂದು ಭಾರತದೆಲ್ಲಡೆ ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಿಸಲಾಗುತ್ತಿದೆ. ಅದಕ್ಕೆ ಕಾರಣ ಮೇಜರ್ ಧ್ಯಾನ್ ಚಂದ್. ಧ್ಯಾನ್ ಚಂದ್ ಎಂಬ ದ್ರುವ ತಾರೆ ಈಗ ಬದುಕಿದಿದ್ದರೆ ಭಾರತದಲ್ಲಿ ಕ್ರ...
ವಿಶ್ವವಿದ್ಯಾಲಯ ನೇಮಕಾತಿ ತಾತ್ಕಾಲಿಕ ತಡೆಗೆ ಸರ್ಕಾರದ ಆದೇಶ
Tuesday, August 29, 2017, 10:12 [IST]
ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿಗೆ ಸಂಬಂಧಿಸಿದಂತೆ ಪ್ರೊ.ವಿ.ಬಿ ಕೊಟಿನ್ಹೊ ನೇತೃತ್ವದಲ್ಲಿ ರಚನೆಯಾಗಿದ್ದ ಸಮಿತಿ ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಸಮಿತಿಯ ವರದಿಯನ...
ನೀಟ್ ಪರೀಕ್ಷೆ: ವಿದ್ಯಾರ್ಥಿಗಳಿಗೆ ಎಕ್ಸಾಮ್ 24X7 ಡಾಟ್ ಕಾಂ ವಿಶೇಷ ತರಬೇತಿ
Monday, August 28, 2017, 17:12 [IST]
ವೈದ್ಯಕೀಯ ಮತ್ತು ದಂತವೈದ್ಯಕೀಯ ಕೋರ್ಸ್ ಸೇರಲು ಬರೆಯಬೇಕಾಗಿರುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಬಗ್ಗೆ ಇನ್ನು ಹೆಚ್ಚು ತಲೆಕೆಡಿಸಿಕೊಳ್ಳಬೇಕಿಲ್ಲ. ಏಕೆಂದರೆ ನೀಟ್ ಪರೀಕ್...
ರಾಷ್ಟ್ರೀಯ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ರಾಜ್ಯದ 8 ಶಾಲೆಗಳು ಆಯ್ಕೆ
Monday, August 28, 2017, 15:22 [IST]
2016-17 ನೇ ಸಾಲಿನ ರಾಷ್ಟ್ರೀಯ ಸ್ವಚ್ಛ ವಿದ್ಯಾಲಯ ಪುರಸ್ಕಾರಕ್ಕೆ ಕರ್ನಾಟಕದ 8 ಶಾಲೆಗಳು ಆಯ್ಕೆಯಾಗಿವೆ. ಕೇಂದ್ರ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ ಡಿ) ಶಾಲಾ ಶಿ...


Click it and Unblock the Notifications













