ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜ ರೂಪುಗೊಂಡ ಬಗೆ
Monday, August 14, 2017, 12:55 [IST]
ಭಾರತದ ಬಾವುಟ ವಿಶ್ವದಲ್ಲೇ ವಿಶಿಷ್ಟವಾಗಿ ರೂಪುಗೊಂಡಿರುವ ಬಾವುಟ. ನಮ್ಮ ಈ ಧ್ವಜವು ಒಮ್ಮಿಂದೊಮ್ಮೆಲೆ ರೂಪುಗೊಂಡಿದ್ದಲ್ಲ. ಈ ರಾಷ್ಟ್ರಧ್ವಜದ ಕಲ್ಪನೆ ಹುಟ್ಟಿದ್ದು 1906 ರಲ್ಲಿ, ಅಲ್...
Independence Day :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಭಾಷಣ ಸಿದ್ಧತೆಗೆ ಕೆಲವು ಸಿಂಪಲ್ ಟಿಪ್ಸ್
Saturday, August 12, 2017, 14:14 [IST]
ದೇಶದ 75ನೇ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆಗೆ ಎಲ್ಲೆಡೆ ಸಕಲ ಸಿದ್ಧತೆಗಳು ನಡೆಯುತ್ತಿವೆ. ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಆಕರ್ಷಣೆ ಎಂದರೆ ಅದು ಅಂದಿನ ಭಾಷಣ. ಸಾಮಾನ್ಯವಾಗಿ ಶ...
ಎಂಎಚ್ಆರ್ಡಿ: ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಡಿ.ಎಡ್ ಕಡ್ಡಾಯ
Saturday, August 12, 2017, 10:12 [IST]
ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಡಿ.ಎಡ್ (ಡಿಪ್ಲೊಮಾ ಇನ್ ಎಜುಕೇಷನ್) ಕಡ್ಡಾಯ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ (ಎಂಎಚ್ಆರ್ಡಿ) ತಿಳಿಸಿದೆ. ಡಿ.ಎಡ್ (ಡಿಪ್ಲೊಮಾ ಇ...
ಯುಪಿಎಸ್ಸಿ ಮುಖ್ಯ ಪರೀಕ್ಷೆ ವೇಳಾಪಟ್ಟಿ ಪ್ರಕಟ
Friday, August 11, 2017, 17:02 [IST]
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ನಾಗರೀಕ ಸೇವಾ ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಆಯೋಗದ ವೆಬ್ಸೈಟ್ ನಲ್ಲಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳ...
ಬರಗೂರರ ಪಠ್ಯದಲ್ಲಿ ಸೈನಿಕರಿಗೆ ಅವಮಾನ: ಇಂಥ ಪಾಠ ಬೇಕಾ?
Friday, August 11, 2017, 15:26 [IST]
ಈ ಶೈಕ್ಷಣಿಕ ವರ್ಷದಲ್ಲಿ ಪಠ್ಯದ ಲೋಪದೋಶಗಳೇ ಹೆಚ್ಚಾಗಿ ಸದ್ದು ಮಾಡುತ್ತಿವೆ. ಕೆಲ ದಿನಗಳ ಹಿಂದಷ್ಟೆ ರಾಜ್ಯದ ಶಾಲಾ ಪುಸ್ತಕಗಳಲ್ಲಿ ತಪ್ಪು ಮಾಹಿತಿ ಮತ್ತು ಮುದ್ರಣದಿಂದಾಗಿ ಸುದ್ದ...
ಸರ್ಕಾರಿ ಶಾಲೆ ಉಳಿಸಲು ಎಲ್ ಕೆ ಜಿ ಶುರುಮಾಡಿದರು!
Friday, August 11, 2017, 10:13 [IST]
ಇಂದು ಅನೇಕ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಮುಖವಾಗಲು ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್-ಕೆಜಿ, ಯುಕೆಜಿ) ಇಲ್ಲದಿರುವುದೇ ಕಾರಣ. ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇ...
ವಿದ್ಯಾರ್ಥಿಗಳಿಗೆ ಪಾಠ ಮಾಡಲಿದ್ದಾರೆ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್
Thursday, August 10, 2017, 15:26 [IST]
ಮಾಜಿ ಪ್ರಧಾನಿ, ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರಿಂದ ಪಾಠ ಮಾಡಿಸುವ ಮೂಲಕ ‘ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್'ನ ಮೊದಲ ಶೈಕ್ಷಣಿಕ ವರ್ಷವನ್ನು ಆರಂಭಿಸಲು ಸಕಲ ...
ಮುಂದಿನ ವರ್ಷದಿಂದ ಆರನೇ ತರಗತಿಗೆ ಎನ್ ಸಿ ಇ ಆರ್ ಟಿ ಪಠ್ಯ ?
Thursday, August 10, 2017, 12:39 [IST]
ಮುಂದಿನ ಶೈಕ್ಷಣಿಕ ವರ್ಷದಿಂದ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಎನ್ ಸಿ ಇ ಆರ್ ಟಿ ಪಠ್ಯಕ್ರಮವನ್ನು ಅಳವಡಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ರಾಜ್ಯದ ಪಠ್ಯಕ್ರಮದ ಬದಲಾಗಿ ಎನ...
75 ವಸಂತಗಳನ್ನು ಪೂರೈಸಿದ ಕ್ವಿಟ್ ಇಂಡಿಯಾ , ಆಜಾದ್ ಹಿಂದ್ ಫೌಝ್
Wednesday, August 9, 2017, 17:41 [IST]
ಭಾರತದ ಇತಿಹಾಸದಲ್ಲಿ ಆಗಸ್ಟ್ ತಿಂಗಳು ವಿಶೇಷ ಸ್ಥಾನಪಡೆದಿದೆ. 1942 ರ ಆಗಸ್ಟ್ ಎರಡು ಪ್ರಮುಖ ಕಾರಣಗಳಿಂದಾಗಿ ಭಾರತೀಯರ ಹೃದಯದಲ್ಲಿ ಅಜರಾಮರವಾಗಿದೆ. ಆಗಸ್ಟ್ 15 1947 ರಲ್ಲಿ ದೇಶಕ್ಕೆ ಸ್...
ಸಮಾಜ ಕಲ್ಯಾಣ ಇಲಾಖೆಯಿಂದ ಉಚಿತ ಪ್ಯಾರಾ ಮೆಡಿಕಲ್ ಕೋರ್ಸ್
Wednesday, August 9, 2017, 15:27 [IST]
ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2017-18 ನೇ ಸಾಲಿನ ಶೈಕ್ಷಣಿಕಕ ವರ್ಷಕ್ಕೆ ರಾಜ್ಯದ 750 ಪರಿಶಿಷ್ಟ ಜಾತಿಯ ಮತ್ತು 250 ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅರೆ ವೈದ್ಯಕೀಯ...
ಕಿರಿಯ ಮತ್ತು ಹಿರಿಯ ಪ್ರಾಥಮಿಕ ಶಿಕ್ಷಕರ ನೇಮಕಾತಿ ನಿಯಮ ಪ್ರಕಟ
Wednesday, August 9, 2017, 11:18 [IST]
ಸರ್ಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಗಣಿತ, ವಿಜ್ಞಾನ ಹಾಗೂ ಭಾಷಾ ಶಿಕ್ಷಕರ ನೇಮಕಕ್ಕೆ ಸಂಬಂಧಿಸಿ ಸೂಕ್ತ ನಿಯಮ ರೂಪಿಸಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಪ್ರಾಥಮಿ...
ಉದ್ಯೋಗ ಕಲ್ಪಿಸಲಿದೆ ಟಾಟಾ ಟೆಕ್ನಾಲಜಿಸ್ 'ರೆಡಿ ಇಂಜಿನಿಯರ್ಸ್'
Monday, August 7, 2017, 16:04 [IST]
ಇಂಜಿನಿಯರಿಂಗ್ ವಿದ್ಯಾರ್ಥಿಗಳು ಶಿಕ್ಷಣ ಮುಗಿದ ನಂತರ ಕೆಲಸಕ್ಕಾಗಿ ಪೇಚಾಡಬೇಕಿಲ್ಲ. ಟಾಟಾ ಟೆಕ್ನಾಲಜಿಸ್ ಸಂಸ್ಥೆಯು ರಾಜ್ಯದ ಏಳು ಇಂಜಿನಿಯರಿಂಗ್ ಕಾಲೇಜುಗಳ ಜತೆ ಒಪ್ಪಂದ ಮಾಡಿ...
ಶಿಕ್ಷಣ ಕ್ಷೇತ್ರಕ್ಕೆ 'ಅಚ್ಛೇ ದಿನ್': ರೂಪುಗೊಳ್ಳಲಿವೆ 20 ವರ್ಲ್ಡ್ ಕ್ಲಾಸ್ ಶಿಕ್ಷಣ ಸಂಸ್ಥೆ
Monday, August 7, 2017, 10:48 [IST]
ಭಾರತದಲ್ಲಿ ಶಿಕ್ಷಣಕ್ಕೆ ಅಚ್ಛೇ ದಿನ್ ಶುರುವಾಗಿದೆ. ಭಾರತದ ಶಿಕ್ಷಣ ಸಂಸ್ಥೆಗಳು ಜಾಗತಿಕ ಮಟ್ಟದಲ್ಲಿ ಹೆಚ್ಚಾಗಿ ಗುರುತಿಸಿಕೊಳ್ಳುತ್ತಿದ್ದು, ಕೇಂದ್ರ ಸರ್ಕಾರ ಶಿಕ್ಷಣವನ್ನು ಬ...
ತೋಟಗಾರಿಕಾ ವಿಜ್ಞಾನಗಳ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ ಆಹ್ವಾನ
Saturday, August 5, 2017, 13:49 [IST]
ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯ, ಬಾಗಲಕೋಟದಲ್ಲಿ 2017-18 ನೇ ಸಾಲಿನ ಡಿಪ್ಲೊಮಾ (ತೋಟಗಾರಿಕೆ) ಎರಡು ವರ್ಷದ ಕೋರ್ಸ್ ಪ್ರವೇಶಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ...


Click it and Unblock the Notifications













